ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು : ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಕ್ಕೆರಕಾಡು ಪರನೀರು ಕಾಂಕ್ರೀಟ್ ರಸ್ತೆ ಉದ್ಘಾಟನೆ

ಮಡಂತ್ಯಾರು : ಇಲ್ಲಿಯ ಕಕ್ಕೆರಕಾಡು ಪರನೀರು ರಸ್ತೆ ಶಾಸಕರ ಅನುದಾನದಲ್ಲಿ ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಾಂಕ್ರೀಟ್ ರಸ್ತೆಯನ್ನು ಜೂ.20 ರಂದು ಮಡಂತ್ಯಾರು ಗ್ರಾ.ಪಂ, ಅಧ್ಯಕ್ಷೆ ಶಶಿಪ್ರಭಾ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಡಂತ್ಯಾರು ಗ್ರಾ.ಪಂ. ಉಪಾಧ್ಯಕ್ಷೆ ಸಂಗೀತಾ ಶೆಟ್ಟಿ. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಪೂಜಾರಿ, ಪಂಚಾಯತ್  ಸದಸ್ಯರಾದ ಕಿಶೋರ್ ಶೆಟ್ಟಿ, ವಿಶ್ವನಾಥ ಪೂಜಾರಿ, ಉಮೇಶ್ ಸುವರ್ಣ, ರಾಜೀವ್ , ರೂಪ, ಮೋಹಿನಿ, ಆಗ್ನೇಸ್ ಮೋನಿಸ್, ಶೀಲಾವತಿ, ಹನೀಫ್, ಹರೀಶ್ ಶೆಟ್ಟಿ,  ತಾ ಪಂ ಸದಸ್ಯೆ ವಸಂತಿ, ಗ್ರಾ.ಪಂ. ಮಾಜಿ ಸದಸ್ಯರಾದ ದಯಾನಂದ , ಸ್ಥಳೀಯ ಪ್ತಮುಖರಾದ ಪ್ರಶಾಂತ್ ಎಂ ಮಡಂತ್ಯಾರು, ರತ್ನಾಕರ ಶೆಟ್ಟಿ, ಕುಮಾರ್ ನಾಯಕ್, ದಯಾನಂದ ಶೆಟ್ಟಿ, ಅಶೋಕ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

Related posts

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಉಪನ್ಯಾಸ

Suddi Udaya

ನಾವೂರು ಬಡೆಕ್ಕಾವು ಗುತ್ತುವಿನಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿ ವೇತನ ಮತ್ತು ಪುಸ್ತಕ ವಿತರಣೆ

Suddi Udaya

ನಾರಾವಿ ಕ್ಯಾಂಪ್ಕೋ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆರಂಭ

Suddi Udaya

ಸೆ. 23: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿಯಲ್ಲಿ ಸರಣಿ ಅಪಘಾತ: ಎರಡು ಬಸ್ಸು ಸೇರಿದಂತೆ 7 ವಾಹನಗಳಿಗೆ ಡಿಕ್ಕಿ ಹೊಡೆದ ಲಾರಿ: ಯುವತಿ ಗಂಭೀರ

Suddi Udaya

ಉಪ್ಪಿನಂಗಡಿ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಮಾಹಿತಿ

Suddi Udaya
error: Content is protected !!