September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಕಾಲೇಜು: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ

ಮುಂಡಾಜೆ : ವಿವೇಕಾನಂದ ಮುಂಡಾಜೆ ಶಿಕ್ಷಣ ಸಂಸ್ಥೆಯ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಜೂ.೨೦ ರಂದು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.
ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಇದರ ಆಪ್ತ ಸಮಾಲೋಚಕರು ಆಗಿರುವ ರಮ್ಯ ಇವರು ಜಾಗೃತಿ ಕಾರ್ಯಕ್ರಮ ನೆರವೇರಿಸಿಕೊಟ್ಟರು. ಮುಂಡಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ರೂಪಲತಾ ಸಹಕರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಜಾಲಿ ಡಿಸೋಜಾ ವಹಿಸಿಕೊಂಡರು. ಕಾಲೇಜಿನ ಜೂನಿಯರ್ ರೆಡ್‌ಕ್ರಾಸ್ ವಿಭಾಗದ ಸಂಯೋಜಕರಾಗಿರುವ ಪುರುಷೋತ್ತಮ ಶೆಟ್ಟಿ ಕಾರ್ಯಕ್ರಮವನ್ನು ಸಂಘಟಿಸಿದರು. ಉಪನ್ಯಾಸಕಿ ನಮಿತಾ ವಂದಿಸಿದರು.

Related posts

ಕನ್ಯಾಡಿ ಸೇವಾಭಾರತಿ ಇದರ 20ನೇ ವರ್ಷದ ಸಂಭ್ರಮ: ನೂತನ ಕಟ್ಟಡಕ್ಕೆ ಭೂಮಿ ಪೂಜೆ ಮತ್ತು ಶಿಲಾನ್ಯಾಸ

Suddi Udaya

ಉಜಿರೆ ರುಡ್‌ಸೆಟ್‌ನ 2022-23 ರ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ನಾಳೆ (ಏ.19): ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡದಿಂದ ಉಜಿರೆಯಲ್ಲಿ ರಾಮೋತ್ಸವ; ಚಕ್ರವರ್ತಿ ಸೂಲಿಬೆಲೆಯವರಿಂದ ಧಾರ್ಮಿಕ ಉಪನ್ಯಾಸ

Suddi Udaya

ಗೇರುಕಟ್ಚೆ ಪರಪ್ಪು – ಕೊಯ್ಯೂರು ಕ್ರಾಸ್ ನಲ್ಲಿ ಚರಂಡಿಗೆ ಬಿದ್ದ ಆಟೋ ರಿಕ್ಷಾ

Suddi Udaya

ಸಾವ್ಯ: ನೂಜಿಲೋಡಿಯಲ್ಲಿ ಮನೆಗೆ ನುಗ್ಗಿದ್ದ ಕಳ್ಳರು: ರೂ.2.15ಲಕ್ಷ ಮೌಲ್ಯದ ಸೊತ್ತುಗಳ ಕಳವು

Suddi Udaya

ಮಾನವನ ವರ್ತನೆಯಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ ಮತ್ತು ಭವಿಷ್ಯ: ಅಂತಾರಾಷ್ಟ್ರೀಯ ವಿಚಾರ ಸಂಕಿರಣ

Suddi Udaya
error: Content is protected !!