ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ: ಗ್ರಾಮ ಸಭೆ

ಬಳಂಜ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಗ್ರಾ.ಪಂ. ಅಧ್ಯಕ್ಷ ಹೇಮಂತ್ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜೂ. 20 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ತಾಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ಕುಮಾರ್ ನಡೆಸಿಕೊಟ್ಟರು.

ಗ್ರಾಮಸಭೆಯಲ್ಲಿ ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಹಲವಾರು ಚರ್ಚೆಗಳು ನಡೆದವು. ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡುವಂತೆ ಗ್ರಾಮಸ್ಥರು ತಿಳಿಸಿದರು‌. ವಿವಿಧ ಇಲಾಖಾ ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ಸಿಗುವ ಸವಲತ್ತು ಹಾಗೂ ಯೋಜನೆಯ ಬಗ್ಗೆ ತಿಳಿಸಿದರು.

ಗ್ರಾಮ ಸಭೆಯಲ್ಲಿ ಪಂ. ಉಪಾಧ್ಯಕ್ಷೆ ಬೇಬಿ, ಸದಸ್ಯರುಗಳಾದ ಬಾಲಕೃಷ್ಣ ಪೂಜಾರಿ, ರವೀಂದ್ರ ಬಿ ಅಮೀನ್ ಯಶೋಧರ ಶೆಟ್ಟಿ,ಜಯ ಶೆಟ್ಟಿ, ನಿಜಾಮ್, ಸುಚಿತ್ರಾ ಪ್ರಶಾಂತ್, ಯಕ್ಷಿತಾ ದೇವಾಡಿಗ, ಪದ್ಮಾವತಿ,ಶೋಭಾ ಕುಲಾಲ್, ಪ್ರಸನ್ನ ಕುಮಾರಿ, ಲೀಲಾವತಿ, ಉಪಸ್ಥಿತರಿದ್ದರು.

ಪಿಡಿಒ ಶ್ರಿನೀವಾಸ್ ಸ್ವಾಗತಿಸಿದರು .ಸಭೆಯಲ್ಲಿ ಗ್ರಾಮಸ್ಥರು, ಆರೋಗ್ಯ ಇಲಾಖೆಯ ಸಹಾಯಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಸಚಿವ ಮಧು ಬಂಗಾರಪ್ಪರವರನ್ನು ಭೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾಷಣ ಸ್ಪರ್ಧೆ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಮ್ಯಾನೇಜ್ ಮೆಂಟ್ ಫೆಸ್ಟ್ ನಲ್ಲಿ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಕರಾವಳಿಯ ಕೋಳಿ ರೈತರ ಹಿತರಕ್ಷಣೆಗಾಗಿ ದನಿಯಾದ ‘ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ: ಬೆಂಗಳೂರಿನಲ್ಲಿ ಪೂರ್ವಭಾವಿ ಸಭೆ

Suddi Udaya

ಜ.6: ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಲೋಕ ಅದಾಲತ್

Suddi Udaya
error: Content is protected !!