23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ: ಗ್ರಾಮ ಸಭೆ

ಬಳಂಜ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಗ್ರಾ.ಪಂ. ಅಧ್ಯಕ್ಷ ಹೇಮಂತ್ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜೂ. 20 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ತಾಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ಕುಮಾರ್ ನಡೆಸಿಕೊಟ್ಟರು.

ಗ್ರಾಮಸಭೆಯಲ್ಲಿ ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಹಲವಾರು ಚರ್ಚೆಗಳು ನಡೆದವು. ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡುವಂತೆ ಗ್ರಾಮಸ್ಥರು ತಿಳಿಸಿದರು‌. ವಿವಿಧ ಇಲಾಖಾ ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ಸಿಗುವ ಸವಲತ್ತು ಹಾಗೂ ಯೋಜನೆಯ ಬಗ್ಗೆ ತಿಳಿಸಿದರು.

ಗ್ರಾಮ ಸಭೆಯಲ್ಲಿ ಪಂ. ಉಪಾಧ್ಯಕ್ಷೆ ಬೇಬಿ, ಸದಸ್ಯರುಗಳಾದ ಬಾಲಕೃಷ್ಣ ಪೂಜಾರಿ, ರವೀಂದ್ರ ಬಿ ಅಮೀನ್ ಯಶೋಧರ ಶೆಟ್ಟಿ,ಜಯ ಶೆಟ್ಟಿ, ನಿಜಾಮ್, ಸುಚಿತ್ರಾ ಪ್ರಶಾಂತ್, ಯಕ್ಷಿತಾ ದೇವಾಡಿಗ, ಪದ್ಮಾವತಿ,ಶೋಭಾ ಕುಲಾಲ್, ಪ್ರಸನ್ನ ಕುಮಾರಿ, ಲೀಲಾವತಿ, ಉಪಸ್ಥಿತರಿದ್ದರು.

ಪಿಡಿಒ ಶ್ರಿನೀವಾಸ್ ಸ್ವಾಗತಿಸಿದರು .ಸಭೆಯಲ್ಲಿ ಗ್ರಾಮಸ್ಥರು, ಆರೋಗ್ಯ ಇಲಾಖೆಯ ಸಹಾಯಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಕುವೆಟ್ಟು: ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ವಿಧಾನ ಪರಿಷತ್ತು ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya

ಉರುವಾಲು ಪದವು ಅ.ಖಾ.ಹಿ.ಪ್ರಾ. ಶಾಲೆಯ ಶಾಲಾಡಳಿತ ಸಮಿತಿಯ ತಾರತಮ್ಯ ನೀತಿ ವಿರೋಧಿಸಿ ಪ್ರತಿಭಟನೆ ಹಾಗೂ ಕಾಲ್ನಡಿಗೆ ಜಾಥಾ

Suddi Udaya

ಬೆಳ್ತಂಗಡಿ: ಅತ್ಯುತ್ತಮ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಆಗಿ ಪ್ರಮೀಳಾ ರಿಗೆ ಜಿಲ್ಲಾ ಪ್ರಶಸ್ತಿ

Suddi Udaya

ಉಳ್ಳಾಲ ಖಾಝಿಯಾಗಿ ಶೈಖುನಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ನೇಮಕ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಆಶ್ರಯದಲ್ಲಿ ನಾಳೆ(ಡಿ.29) ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya
error: Content is protected !!