July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ: ಗ್ರಾಮ ಸಭೆ

ಬಳಂಜ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಗ್ರಾ.ಪಂ. ಅಧ್ಯಕ್ಷ ಹೇಮಂತ್ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜೂ. 20 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ತಾಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ಕುಮಾರ್ ನಡೆಸಿಕೊಟ್ಟರು.

ಗ್ರಾಮಸಭೆಯಲ್ಲಿ ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಹಲವಾರು ಚರ್ಚೆಗಳು ನಡೆದವು. ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡುವಂತೆ ಗ್ರಾಮಸ್ಥರು ತಿಳಿಸಿದರು‌. ವಿವಿಧ ಇಲಾಖಾ ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ಸಿಗುವ ಸವಲತ್ತು ಹಾಗೂ ಯೋಜನೆಯ ಬಗ್ಗೆ ತಿಳಿಸಿದರು.

ಗ್ರಾಮ ಸಭೆಯಲ್ಲಿ ಪಂ. ಉಪಾಧ್ಯಕ್ಷೆ ಬೇಬಿ, ಸದಸ್ಯರುಗಳಾದ ಬಾಲಕೃಷ್ಣ ಪೂಜಾರಿ, ರವೀಂದ್ರ ಬಿ ಅಮೀನ್ ಯಶೋಧರ ಶೆಟ್ಟಿ,ಜಯ ಶೆಟ್ಟಿ, ನಿಜಾಮ್, ಸುಚಿತ್ರಾ ಪ್ರಶಾಂತ್, ಯಕ್ಷಿತಾ ದೇವಾಡಿಗ, ಪದ್ಮಾವತಿ,ಶೋಭಾ ಕುಲಾಲ್, ಪ್ರಸನ್ನ ಕುಮಾರಿ, ಲೀಲಾವತಿ, ಉಪಸ್ಥಿತರಿದ್ದರು.

ಪಿಡಿಒ ಶ್ರಿನೀವಾಸ್ ಸ್ವಾಗತಿಸಿದರು .ಸಭೆಯಲ್ಲಿ ಗ್ರಾಮಸ್ಥರು, ಆರೋಗ್ಯ ಇಲಾಖೆಯ ಸಹಾಯಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಚುನಾವಣಾ ಪ್ರಭಾರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್

Suddi Udaya

ಎಸ್‌ಡಿಪಿಐ ಸಂಸ್ಥಾಪನಾ ದಿನ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ

Suddi Udaya

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya

ಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ, ಗೋ ಸೇವಾ ಗತಿವಿಧಿ ಕರ್ನಾಟಕ ಇದರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 15,16,17 ರಂದು ವೇಣೂರು, ಬೆಳ್ತಂಗಡಿ,ಉಜಿರೆ ರಾಜ ಮಾರ್ಗದಲ್ಲಿ ಸಾಗಲಿದೆ ಗೋ ರಥಯಾತ್ರೆ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!