23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಿಕ್ಷಣ ಸಂಸ್ಥೆ

ಸಹಾಯಕ ಪ್ರಾಧ್ಯಾಪಕಿ ಗೀತಾ ಏ.ಜೆ ರವರಿಗೆ ಪಿಎಚ್ ಡಿ ಪದವಿ

ಉಜಿರೆಯ ಎಸ್ ಡಿ ಎಂ ಕಾಲೇಜಿನ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಗೀತಾ ಏ.ಜೆ.ಇವರು ಮಂಡಿಸಿದ  “ಇನ್ಸ್ಟಿಟ್ಯೂಷನಲ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ಆ್ಯಸ್ ಎ ಪಿಆರ್ ಟೂಲ್ ಇನ್ ಹೈಯರ್ ಎಜುಕೇಷನಲ್ ಇನ್ಸ್ಟಿಟ್ಯೂಷನ್ಸ್: ಎಸ್ಟಡಿ ಆಫ್ ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಡಾಕ್ಟರೇಟ್ (ಪಿಎಚ್.ಡಿ.) ಪದವಿ ನೀಡಿದೆ.

ಗೀತಾ ಏ.ಜೆ. ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಿಳಿನೆಲೆ ಗ್ರಾಮದವರಾಗಿದ್ದು, ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ನಿವಾಸಿ., ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ. ಸತ್ಯಪ್ರಕಾಶ್ ಎಂ. ಆರ್ ಅವರ ಮಾರ್ಗದರ್ಶನದಲ್ಲಿ ಸಂಶೋಧನಾ ಪ್ರಬಂಧ ರಚಿಸಲಾಗಿತ್ತು.

Related posts

ಜೆಸಿಐ ಬೆಳ್ತಂಗಡಿಯ ಉದ್ದೇಶಿತ ‘ಜೇಸಿ ಛೇಂಬರ್ ಆಫ್ ಕಾಮರ್ಸ್’ ಸ್ಥಾಪನೆ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ನಡ: ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ: ವರ್ಗಾವಣೆಗೊಂಡ ಕುಸುಮಾಧರ ಬಿ ರವರಿಗೆ ತಾಲೂಕು ಪಂಚಾಯತ್ ಹಾಗೂ ವಿವಿಧ ಇಲಾಖೆ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya

ಭಾರೀ ಮಳೆಗೆ ಪಟ್ರಮೆ ಹಟ್ಟೆಕಲ್ಲು ನಲ್ಲಿ ಮನೆಯ ಗೋಡೆ ಕುಸಿತ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದ ನೂತನ ಟ್ರಸ್ಟಿಯಾಗಿ ಬಿ ಪೀತಾಂಬರ ಹೆರಾಜೆ

Suddi Udaya

ಪೆರಿಂಜೆ ನಿವಾಸಿ ರಾಘು ಪೂಜಾರಿ ನಿಧನ

Suddi Udaya
error: Content is protected !!