22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಿಕ್ಷಣ ಸಂಸ್ಥೆ

ಸಹಾಯಕ ಪ್ರಾಧ್ಯಾಪಕಿ ಗೀತಾ ಏ.ಜೆ ರವರಿಗೆ ಪಿಎಚ್ ಡಿ ಪದವಿ

ಉಜಿರೆಯ ಎಸ್ ಡಿ ಎಂ ಕಾಲೇಜಿನ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಗೀತಾ ಏ.ಜೆ.ಇವರು ಮಂಡಿಸಿದ  “ಇನ್ಸ್ಟಿಟ್ಯೂಷನಲ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ಆ್ಯಸ್ ಎ ಪಿಆರ್ ಟೂಲ್ ಇನ್ ಹೈಯರ್ ಎಜುಕೇಷನಲ್ ಇನ್ಸ್ಟಿಟ್ಯೂಷನ್ಸ್: ಎಸ್ಟಡಿ ಆಫ್ ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಡಾಕ್ಟರೇಟ್ (ಪಿಎಚ್.ಡಿ.) ಪದವಿ ನೀಡಿದೆ.

ಗೀತಾ ಏ.ಜೆ. ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಿಳಿನೆಲೆ ಗ್ರಾಮದವರಾಗಿದ್ದು, ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ನಿವಾಸಿ., ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ. ಸತ್ಯಪ್ರಕಾಶ್ ಎಂ. ಆರ್ ಅವರ ಮಾರ್ಗದರ್ಶನದಲ್ಲಿ ಸಂಶೋಧನಾ ಪ್ರಬಂಧ ರಚಿಸಲಾಗಿತ್ತು.

Related posts

ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ‌.ವಸಂತ ಸಾಲಿಯಾನ್ ನಿವಾಸಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಅಂತರಾಷ್ಟ್ರೀಯ ಯುವ ಶೃಂಗಸಭೆಯಲ್ಲಿ ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನನ್ನು ಪ್ರತಿನಿಧಿಸಿದ ಡಾ. ವಾಜಿದ ಬಾನು

Suddi Udaya

ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಹಾಗೂ ಕಲಾನಿಕಾಯದ ಡೀನ್ ಡಾ. ಶ್ರೀಧರ ಭಟ್ಟ ರವರಿಗೆ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ

Suddi Udaya

ಕಲ್ಲೇರಿ ಶಾಖಾ ವ್ಯಾಪ್ತಿಯ ವಿದ್ಯುತ್ ನಿಲುಗಡೆ

Suddi Udaya
error: Content is protected !!