30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ ಗ್ರಾ.ಪಂ. ಗ್ರಾಮಸಭೆ

ನಡ: 2023-24ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯ ಗೌಡ ರವರ ಅಧ್ಯಕ್ಷತೆಯಲ್ಲಿ ಜೂ.20 ರಂದು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜರಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ತಾರಾಕೇಸರಿ ಭಾಗವಹಿಸಿದ್ದರು.

ಸಭೆಯಲ್ಲಿ ಇಲಾಖಾಧಿಕಾರಿಗಳು, ಆಶಾಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಪಂಚಾಯತ್ ಉಪಾಧ್ಯಕ್ಷೆ ವಿನುತ ಶೆಟ್ಟಿ, ಸದಸ್ಯರು, ಸಿಬ್ಬಂದಿ ವರ್ಗದವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಅಂಗನವಾಡಿ ಕಾರ್ಯಕರ್ತೆಯರು ನಾಡಗೀತೆ ಹಾಡಿದರು. ಪಂ. ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಡಿ.ಪಿ ಸ್ವಾಗತಿಸಿ, ಅನುಪಾಲನಾ ವರದಿ ಮಂಡಿಸಿದರು. ಸಿಬ್ಬಂದಿ ಮೀನಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿ ಭಾರತಿ ಜಮಾ ಖರ್ಚಿನ ವರದಿ ಮಂಡಿಸಿದರು.

Related posts

ಧರ್ಮಸ್ಥಳದಲ್ಲಿ25ನೇ ವರ್ಷದ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಸಿದ್ಧಾಂತಕೀರ್ತಿ ಸ್ವಾಮೀಜಿಯವರಿಂದ ಉದ್ಘಾಟನೆ: ಧಮ೯ಸ್ಥಳದ ಧಮಾ೯ಧಿಕಾರಿ ಡಾ.ಹೆಗ್ಗಡೆ, ಮಣಿಲಶ್ರೀ ಉಪಸ್ಥಿತಿ: 115 ಭಜನಾ ಮಂಡಳಿಗಳ 202 ಮಂದಿ ಶಿಬಿರಾಥಿ೯ಗಳು ಭಾಗಿ

Suddi Udaya

ಪಡಂಗಡಿ:ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕರೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಬೆಳ್ತಂಗಡಿ ಬೋಧಕರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಿರಣ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ಮತದಾನದ ಮಾಹಿತಿ ಶಿಬಿರ

Suddi Udaya

ರೋಟರಿ ಕ್ಲಬ್ ನಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರೂ.42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು: 7 ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟ್ ಹಸ್ತಾಂತರ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya
error: Content is protected !!