22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ ಗ್ರಾ.ಪಂ. ಗ್ರಾಮಸಭೆ

ನಡ: 2023-24ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯ ಗೌಡ ರವರ ಅಧ್ಯಕ್ಷತೆಯಲ್ಲಿ ಜೂ.20 ರಂದು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜರಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ತಾರಾಕೇಸರಿ ಭಾಗವಹಿಸಿದ್ದರು.

ಸಭೆಯಲ್ಲಿ ಇಲಾಖಾಧಿಕಾರಿಗಳು, ಆಶಾಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಪಂಚಾಯತ್ ಉಪಾಧ್ಯಕ್ಷೆ ವಿನುತ ಶೆಟ್ಟಿ, ಸದಸ್ಯರು, ಸಿಬ್ಬಂದಿ ವರ್ಗದವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಅಂಗನವಾಡಿ ಕಾರ್ಯಕರ್ತೆಯರು ನಾಡಗೀತೆ ಹಾಡಿದರು. ಪಂ. ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಡಿ.ಪಿ ಸ್ವಾಗತಿಸಿ, ಅನುಪಾಲನಾ ವರದಿ ಮಂಡಿಸಿದರು. ಸಿಬ್ಬಂದಿ ಮೀನಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿ ಭಾರತಿ ಜಮಾ ಖರ್ಚಿನ ವರದಿ ಮಂಡಿಸಿದರು.

Related posts

ಬೆಳ್ತಂಗಡಿ: ದಲಿತ ಮುಖಂಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ನಿಧನ

Suddi Udaya

ನೆರ್ತನೆ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪವನ್, ಕಾರ್ಯದರ್ಶಿ ಸಂದೀಪ್ ಆಯ್ಕೆ

Suddi Udaya

2023-24ನೇ ಸಾಲಿನ ಶೈಕ್ಷಣಿಕ ಶಾಲಾ ವೇಳಾಪಟ್ಟಿ ಪ್ರಕಟ ಮೊದಲನೇ ಶೈಕ್ಷಣಿಕ ಅವಧಿ ಮೇ 29 ರಿಂದ ಆರಂಭ

Suddi Udaya

ಬೆಳ್ತಂಗಡಿ: ಬೃಹತ್ ಕಾರ್ಮಿಕ ಜಾಗೃತಿ ಆಂದೋಲನವನ್ನು ಆಯೋಜಿಸುವ ಕುರಿತು ಸಮಾಲೋಚನ ಸಭೆ

Suddi Udaya

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

Suddi Udaya

ಯುವ ಕಾಂಗ್ರೆಸ್ ದಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಮಂಗಳೂರಿನಲ್ಲಿ ಬ್ರಹತ್ ಪಂಜಿನ ಮೆರವಣಿಗೆ

Suddi Udaya
error: Content is protected !!