26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕುಕ್ಕಳ: ರಬ್ಬರ್ ಟ್ಯಾಪರ್ ನಾಪತ್ತೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

ಪುಂಜಾಲಕಟ್ಟೆ: ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ಯುವಕನೋರ್ವ ನಾಪತ್ತೆಯಾದ ಘಟನೆ ಪುಂಜಾಲಕಟ್ಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸುಮಾರು 24 ಪ್ರಾಯದ ಲಾಜರ್ ಎಂಬುವವರು ಜೂನ್‌ 13 ರಂದು ಮನೆಯಲ್ಲಿ ಯಾರು ಇಲ್ಲದ ಸಮಯ ಮನೆಯಿಂದ ಹೊರಗೆ ಹೋದವರು ಈವರೆಗೆ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ.ಕನ್ನಡ, ತುಳು, ತಮಿಳು ಭಾಷಾ ಜ್ಞಾನವಿದ್ದು ಮನೆಯಿಂದ ಹೋಗುವ ಸಮಯ ನೀಲಿ ಬಣ್ಣದ ಟಿ ಶರ್ಟ್, ಕಪ್ಪು ಬಣ್ಣದ ನೈಟ್ ಪ್ಯಾಂಟ್ ಧರಿಸಿದ್ದರೆಂದು ಅವರ ತಾಯಿ ಬಿಜ್ಜು ಬೆರ್ಕಳರವರು ಪುಂಜಾಲಕಟ್ಟೆ ಪೋಲಿಸ್ ಠಾಣೆ ದೂರು ನೀಡಿದ್ದಾರೆ.

Related posts

“ಉತ್ಕರ್ಷ” ಸಾಂಸ್ಕೃತಿಕ ಶೈಕ್ಷಣಿಕ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಓವರಲ್ ಚಾಂಪಿಯನ್ ಶಿಪ್

Suddi Udaya

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಜೀರ್ಣೋದ್ಧಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

Suddi Udaya

ಮಾ.29: ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ “ಮೆಗಾ ANTI – DRUG ವಾಕಥಾನ್”

Suddi Udaya

ಲಾಯಿಲದಲ್ಲಿ ನಡೆದಿರುವುದು ವಾಮಾಚಾರ ಅಲ್ಲ, ದೋಷ ಪರಿಹಾರದ ಪೂಜೆ

Suddi Udaya
error: Content is protected !!