July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕುಕ್ಕಳ: ರಬ್ಬರ್ ಟ್ಯಾಪರ್ ನಾಪತ್ತೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

ಪುಂಜಾಲಕಟ್ಟೆ: ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ಯುವಕನೋರ್ವ ನಾಪತ್ತೆಯಾದ ಘಟನೆ ಪುಂಜಾಲಕಟ್ಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸುಮಾರು 24 ಪ್ರಾಯದ ಲಾಜರ್ ಎಂಬುವವರು ಜೂನ್‌ 13 ರಂದು ಮನೆಯಲ್ಲಿ ಯಾರು ಇಲ್ಲದ ಸಮಯ ಮನೆಯಿಂದ ಹೊರಗೆ ಹೋದವರು ಈವರೆಗೆ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ.ಕನ್ನಡ, ತುಳು, ತಮಿಳು ಭಾಷಾ ಜ್ಞಾನವಿದ್ದು ಮನೆಯಿಂದ ಹೋಗುವ ಸಮಯ ನೀಲಿ ಬಣ್ಣದ ಟಿ ಶರ್ಟ್, ಕಪ್ಪು ಬಣ್ಣದ ನೈಟ್ ಪ್ಯಾಂಟ್ ಧರಿಸಿದ್ದರೆಂದು ಅವರ ತಾಯಿ ಬಿಜ್ಜು ಬೆರ್ಕಳರವರು ಪುಂಜಾಲಕಟ್ಟೆ ಪೋಲಿಸ್ ಠಾಣೆ ದೂರು ನೀಡಿದ್ದಾರೆ.

Related posts

ಸವಣಾಲು, ಶಿರ್ಲಾಲು-ಕರಂಬಾರು ಗ್ರಾಮಗಳ ಪ.ಜಾತಿ ಕಾಲೋನಿಗಳಲ್ಲಿ ಸಾಮರಸ್ಯದ ಸಂಕ್ರಾತಿ ಹಬ್ಬ ಆಚರಣೆ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ರೈತ ರತ್ನ” ಗೌರವ ಪ್ರಶಸ್ತಿ ಪ್ರದಾನ

Suddi Udaya

ವೇಣೂರು: ಮಹಾಮಸ್ತಕಾಭಿಷೇಕ ಮಹೋತ್ಸವದ ನೋಡೆಲ್ ಅಧಿಕಾರಿಯಾಗಿ ಮಾಣಿಕ್ಯ ಹಾಗೂ ಸಮನ್ವಯ ಅಧಿಕಾರಿಯಾಗಿ ಕೆ. ಜಯಕೀರ್ತಿ ಜೈನ್ ನೇಮಕ

Suddi Udaya

ರಾಯಚೂರು ವೀರಸಾವರ್ಕರ್ ಯೂಥ್ ಅಸೋಸಿಯೇಷನ್ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ

Suddi Udaya

ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಂದಾಯ ಇಲಾಖೆ ಮತ್ತು ಬೆಳ್ತಂಗಡಿ ತಾ.ಪಂ. ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!