September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕುಕ್ಕಳ: ರಬ್ಬರ್ ಟ್ಯಾಪರ್ ನಾಪತ್ತೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

ಪುಂಜಾಲಕಟ್ಟೆ: ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ಯುವಕನೋರ್ವ ನಾಪತ್ತೆಯಾದ ಘಟನೆ ಪುಂಜಾಲಕಟ್ಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸುಮಾರು 24 ಪ್ರಾಯದ ಲಾಜರ್ ಎಂಬುವವರು ಜೂನ್‌ 13 ರಂದು ಮನೆಯಲ್ಲಿ ಯಾರು ಇಲ್ಲದ ಸಮಯ ಮನೆಯಿಂದ ಹೊರಗೆ ಹೋದವರು ಈವರೆಗೆ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ.ಕನ್ನಡ, ತುಳು, ತಮಿಳು ಭಾಷಾ ಜ್ಞಾನವಿದ್ದು ಮನೆಯಿಂದ ಹೋಗುವ ಸಮಯ ನೀಲಿ ಬಣ್ಣದ ಟಿ ಶರ್ಟ್, ಕಪ್ಪು ಬಣ್ಣದ ನೈಟ್ ಪ್ಯಾಂಟ್ ಧರಿಸಿದ್ದರೆಂದು ಅವರ ತಾಯಿ ಬಿಜ್ಜು ಬೆರ್ಕಳರವರು ಪುಂಜಾಲಕಟ್ಟೆ ಪೋಲಿಸ್ ಠಾಣೆ ದೂರು ನೀಡಿದ್ದಾರೆ.

Related posts

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನದ ಅಂಗವಾಗಿ ಮುಗೇರಡ್ಕ‌ ದೈವಸ್ಥಾನದಲ್ಲಿ‌ ಗಿಡ ನಾಟಿ

Suddi Udaya

ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ರಿಯಾಯಿತಿ ಮೇಳ

Suddi Udaya

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನ ಸಭೆ

Suddi Udaya
error: Content is protected !!