25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

ಕುವೆಟ್ಟು : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರವನ್ನು ಕುವೆಟ್ಟು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜೂ.20 ರಂದು ನಡೆಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಆಶಾಲತಾ , ಗ್ರಾ.ಪಂ ಸದಸ್ಯರುಗಳಾದ ಸಿಲ್ವೆಸ್ಟರ್ ಫೆಲಿಕ್ಸ್ ಮೋನಿಸ್ , ಹೇಮಂತ, ಶಮೀಮುಲ್ಲಾ ಕೆ., ಎಂ ರಿಯಾಝ್, ಗ್ರಾಮ ಪಂಚಾಯತ್ ಅಭಿವೃಧ್ಧಿ ಅಧಿಕಾರಿ ಶ್ರೀಮತಿ ಗೀತಾ, ಕಾರ್ಯದರ್ಶಿ ಶ್ರೀಮತಿ ಸೇವಂತಿ , ಸಮುದಾಯ ಆರೋಗ್ಯ ಅಧಿಕಾರಿ ಬಾಳಪ್ಪ , ಎ.ಎನ್.ಎಮ್ ಶ್ರೀಮತಿ ಪ್ರೀತಿ ಆಶಾ ಕಾರ್ಯಕರ್ತೆ ಶ್ರೀಮತಿ ಜಯಂತಿ, ಶ್ರೀಮತಿ ಗೀತಾ ರಾವ್, ಶ್ರೀಮತಿ ಜಯಂತಿ ,ಸಂಜೀವಿನಿ ಒಕ್ಕೂಟದ ಎಮ್.ಬಿ.ಕೆ ಶ್ರೀಮತಿ ಅಮೃತಾ ಮತ್ತು ಒಕ್ಕೂಟ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಆನಂದ ಕೋಟ್ಯಾನ್, ದಿಲೀಪ್,ಶ್ರೀಮತಿ ಸೌಮ್ಯ, ಶ್ರೀಮತಿ ಯಶೋಧ, ಶ್ರೀಮತಿ ವಸಂತಿ ಉಪಸ್ಥಿತರಿದ್ದರು.

Related posts

ಡಿ.8-12: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Suddi Udaya

ನಿರಾಶ್ರಿತರಲ್ಲಿ ಹೃದಯಗಳ ಬೆಸುಗೆ” — ತೊಡಂಬಿಲ ಸೇಕ್ರೆಡ್ ಹಾರ್ಟ್ ಚರ್ಚ್‌ನಿಂದ ಸಿಯೋನ್ ಆಶ್ರಮಕ್ಕೆ ನೆರವು

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ನೂತನ ಅಧ್ಯಕ್ಷರಾಗಿ ಕೆ ವೈ ರವಿಕುಮಾರ್, ಕಾರ್ಯದರ್ಶಿಯಾಗಿ ತನಿಯಪ್ಪ ರಾಣ್ಯ ಆಯ್ಕೆ

Suddi Udaya

ಮಹಾಭಾರತ ಸರಣಿ ತಾಳಮದ್ಧಳೆಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ

Suddi Udaya

ಪಡಂಗಡಿ:ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕರೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya
error: Content is protected !!