22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯದ ಬಗ್ಗೆ ಗ್ರಾಮಸ್ಥರ ಸಭೆ: ಸಮಿತಿ ರಚನೆ

ಹತ್ಯಡ್ಕ : ಹತ್ಯಡ್ಕ ಗ್ರಾಮದ ದರ್ಭೆತಡ್ಕ ಸುದೆಗಂಡಿ ಕಪಿಲಾನದಿ ಕಿರು ಸೇತುವೆಯು ಶಿಥಿಲಾವಸ್ಥೆಯಲ್ಲಿರುವುದರಿಂದ ಅದರ ದುರಸ್ತಿ ಕೆಲಸ ನಡೆಸುವ ಬಗ್ಗೆ ದರ್ಭೆತಡ್ಕ ಶ್ರೀ ಪರಶುರಾಮ ದೇವಸ್ಥಾನದ ಸಭಾಂಗಣದಲ್ಲಿ ಗ್ರಾಮಸ್ಥರ ಸಭೆ ಜೂ.19 ರಂದು ನಡೆಯಿತು.
ಅರಸಿನಮಕ್ಕಿ ಗ್ರಾಮ ಪಂಚಾಯತು ಸದಸ್ಯೆ ಶ್ರೀಮತಿ ಸೌಮ್ಯಾ ತುಳುಪುಳೆ ಹಾಜರಿದ್ದರು.


ಈ ಸಂದರ್ಭದಲ್ಲಿ ಕಪಿಲಾನದಿ ಸೇತುವೆ ದುರಸ್ತಿ ಸಮಿತಿ ರಚನೆ ಮಾಡಲಾಯಿತು. ಅಧ್ಯಕ್ಷರಾಗಿ ಕರುಣಾಕರ ಗೋಗಟೆ ಹೊಸ್ಮಠ. ಕಾರ್‍ಯದರ್ಶಿಯಾಗಿ ಪ್ರಶಾಂತ್ ಹೆಬ್ಬಾರ್ ನೆಲ್ಲಿತಡ್ಕ ಆಯ್ಕೆಯಾದರು. ಶೀಘ್ರದಲ್ಲಿ ಪಂಚಾಯತ್ ಗ್ರಾಮಸ್ಥರ ಸಹಕಾರದೊಂದಿಗೆ ಸೇತುವೆ ದುರಸ್ತಿ ಕೆಲಸ ಮಾಡುವುದೆಂದು ಸಭೆಯಲ್ಲಿ ನಿರ್ಣಯಿಸಲಾಯಿತು.
ಸಭೆಯಲ್ಲಿ ಜೋಸೆಫ್ ಪಿರೇರಾ, ವೆಂಕಟೇಶ ಮೆಹೆಂದಳೆ, ಕಾಶಿನಾಥ ಗೋಗಟೆ, ವಾಮನ ತಾಮ್ಹನ್‌ಕರ್, ಧರ್ಮರಾಜ ಗೌಡ, ನರಸಿಂಹ ಪಾಳಂದೆ, ಉದಯಕುಮಾರ್ ಅಭ್ಯಂಕರ್, ವರದಶಂಕರ ದಾಮ್ಲೆ, ರಾಜೇಶ್ ಬೊಳ್ಳೋಡಿ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ

Suddi Udaya

ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಚಿಕಿತ್ಸಾ ನೆರವು

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ನಾಡಗೀತೆ, ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ

Suddi Udaya

ರಾಜ್ಯದಲ್ಲಿ ಸಿವಿಲ್ ಸರ್ವಿಸ್ ಬೋರ್ಡ್ ರಚನೆಯ ಕುರಿತು ಸದನದಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

Suddi Udaya

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

Suddi Udaya
error: Content is protected !!