July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು : ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಕ್ಕೆರಕಾಡು ಪರನೀರು ಕಾಂಕ್ರೀಟ್ ರಸ್ತೆ ಉದ್ಘಾಟನೆ

ಮಡಂತ್ಯಾರು : ಇಲ್ಲಿಯ ಕಕ್ಕೆರಕಾಡು ಪರನೀರು ರಸ್ತೆ ಶಾಸಕರ ಅನುದಾನದಲ್ಲಿ ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಾಂಕ್ರೀಟ್ ರಸ್ತೆಯನ್ನು ಜೂ.20 ರಂದು ಮಡಂತ್ಯಾರು ಗ್ರಾ.ಪಂ, ಅಧ್ಯಕ್ಷೆ ಶಶಿಪ್ರಭಾ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಡಂತ್ಯಾರು ಗ್ರಾ.ಪಂ. ಉಪಾಧ್ಯಕ್ಷೆ ಸಂಗೀತಾ ಶೆಟ್ಟಿ. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಪೂಜಾರಿ, ಪಂಚಾಯತ್  ಸದಸ್ಯರಾದ ಕಿಶೋರ್ ಶೆಟ್ಟಿ, ವಿಶ್ವನಾಥ ಪೂಜಾರಿ, ಉಮೇಶ್ ಸುವರ್ಣ, ರಾಜೀವ್ , ರೂಪ, ಮೋಹಿನಿ, ಆಗ್ನೇಸ್ ಮೋನಿಸ್, ಶೀಲಾವತಿ, ಹನೀಫ್, ಹರೀಶ್ ಶೆಟ್ಟಿ,  ತಾ ಪಂ ಸದಸ್ಯೆ ವಸಂತಿ, ಗ್ರಾ.ಪಂ. ಮಾಜಿ ಸದಸ್ಯರಾದ ದಯಾನಂದ , ಸ್ಥಳೀಯ ಪ್ತಮುಖರಾದ ಪ್ರಶಾಂತ್ ಎಂ ಮಡಂತ್ಯಾರು, ರತ್ನಾಕರ ಶೆಟ್ಟಿ, ಕುಮಾರ್ ನಾಯಕ್, ದಯಾನಂದ ಶೆಟ್ಟಿ, ಅಶೋಕ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

Related posts

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕೊಯ್ಯೂರು- ಗೇರುಕಟ್ಟೆ ಮೂಲಕ ಬೆಳ್ತಂಗಡಿಗೆ ಬಸ್ಸು ಸೌಕರ್ಯಕ್ಕೆ ಮನವಿ

Suddi Udaya

ಉರುವಾಲು-ಕಾಯರ್ಪಾಡಿ ಸಂಪರ್ಕ ರಸ್ತೆ ಮರು ಡಾಮರೀಕರಣ: ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

Suddi Udaya

ಬೆಳ್ತಂಗಡಿ ಪಿಡಬ್ಲೂಡಿ ಎಇಇ ಆಗಿ ಸಂಜೀವ ಕುಮಾರ್ ಜಿ .ಕೆ.

Suddi Udaya

ಮೇ 15: ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಮಂತ್ರಾಲಯಂ ಪರಿಮಳ ಪ್ರಶಸ್ತಿ ಪ್ರದಾನ

Suddi Udaya
error: Content is protected !!