22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಕಾಲೇಜು: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ

ಮುಂಡಾಜೆ : ವಿವೇಕಾನಂದ ಮುಂಡಾಜೆ ಶಿಕ್ಷಣ ಸಂಸ್ಥೆಯ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಜೂ.೨೦ ರಂದು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.
ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಇದರ ಆಪ್ತ ಸಮಾಲೋಚಕರು ಆಗಿರುವ ರಮ್ಯ ಇವರು ಜಾಗೃತಿ ಕಾರ್ಯಕ್ರಮ ನೆರವೇರಿಸಿಕೊಟ್ಟರು. ಮುಂಡಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ರೂಪಲತಾ ಸಹಕರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಜಾಲಿ ಡಿಸೋಜಾ ವಹಿಸಿಕೊಂಡರು. ಕಾಲೇಜಿನ ಜೂನಿಯರ್ ರೆಡ್‌ಕ್ರಾಸ್ ವಿಭಾಗದ ಸಂಯೋಜಕರಾಗಿರುವ ಪುರುಷೋತ್ತಮ ಶೆಟ್ಟಿ ಕಾರ್ಯಕ್ರಮವನ್ನು ಸಂಘಟಿಸಿದರು. ಉಪನ್ಯಾಸಕಿ ನಮಿತಾ ವಂದಿಸಿದರು.

Related posts

ಮುಡಿಪು ನವೋದಯ ಶಾಲೆಗೆ ಶಿಶಿಲ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಿವಾನಿ ಆರ್. ಪಿ. ಆಯ್ಕೆ

Suddi Udaya

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

Suddi Udaya

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಸರಕಾರಿ ಬಸ್ಸು

Suddi Udaya

ವಾಣಿ ಕಾಲೇಜಿನ ಪರಿಸರ ಸಂಘದ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಜೂ.18-23: ಉಜಿರೆಯಲ್ಲಿ ಬೆಂಗಳೂರು ಜೀವನ ಕಲೆ ಪ್ರತಿಷ್ಠಾನ ಸಂಸ್ಥೆ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

Suddi Udaya
error: Content is protected !!