September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಕಾಲೇಜು: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ

ಮುಂಡಾಜೆ : ವಿವೇಕಾನಂದ ಮುಂಡಾಜೆ ಶಿಕ್ಷಣ ಸಂಸ್ಥೆಯ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಜೂ.೨೦ ರಂದು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.
ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಇದರ ಆಪ್ತ ಸಮಾಲೋಚಕರು ಆಗಿರುವ ರಮ್ಯ ಇವರು ಜಾಗೃತಿ ಕಾರ್ಯಕ್ರಮ ನೆರವೇರಿಸಿಕೊಟ್ಟರು. ಮುಂಡಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ರೂಪಲತಾ ಸಹಕರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಜಾಲಿ ಡಿಸೋಜಾ ವಹಿಸಿಕೊಂಡರು. ಕಾಲೇಜಿನ ಜೂನಿಯರ್ ರೆಡ್‌ಕ್ರಾಸ್ ವಿಭಾಗದ ಸಂಯೋಜಕರಾಗಿರುವ ಪುರುಷೋತ್ತಮ ಶೆಟ್ಟಿ ಕಾರ್ಯಕ್ರಮವನ್ನು ಸಂಘಟಿಸಿದರು. ಉಪನ್ಯಾಸಕಿ ನಮಿತಾ ವಂದಿಸಿದರು.

Related posts

ಫೆ.21: ಗೆಳೆಯರ ಬಳಗ ನೇರೋಳ್ದ್ ಪಲ್ಕೆ ಮುರ ವತಿಯಿಂದ 13ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಪದ್ಮುಂಜ: ಮಾ.1-6 : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ – ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya

ಬಳಂಜ: ಗಾಳಿ ಮಳೆಗೆ ಮನೆ ಕುಸಿತ-ಶಾಸಕ ಹರೀಶ್ ಪೂಂಜ ಭೇಟಿ, ಪರಿಹಾರ ದೊರಕಿಸಿ ಕೊಡುವ ಭರವಸೆ

Suddi Udaya

ಬಳಂಜ ಶಾಲಾ ಎಲ್ ಕೆ ಜಿ ಮಕ್ಕಳಿಗೆ ಸಮವಸ್ತ್ರ ವಿತರಣೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಸಹಕಾರಿ ಭಾರತೀಯ ಜಗದೀಶ್ ಶೆಟ್ಟಿ ಮೈರ ಆಯ್ಕೆ: ಕಾಂಗ್ರೆಸ್ ಬೆಂಬಲಿತ ಜಯವಿಕ್ರಮ್ ಗೆ ಸೋಲು

Suddi Udaya

ಉರುವಾಲು: ಬಾಯ್ತಾರು ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನಕ್ಕೆ ರಕ್ಷಿತ್ ಶಿವರಾಂ ಭೇಟಿ: ಬ್ರಹ್ಮಕಲಶೋತ್ಸವಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ

Suddi Udaya
error: Content is protected !!