22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

ಸುಲ್ಕೇರಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರವನ್ನು ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜೂ.20 ರಂದು ನಡೆಸಲಾಯಿತು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃಧ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ, ಕಾರ್ಯದರ್ಶಿ ಕೊರಗಪ್ಪ ನಾಯ್ಕ್ , ಸಮುದಾಯ ಆರೋಗ್ಯ ಅಧಿಕಾರಿ ಹೇಮಲತಾ , ಆಶಾ ಕಾರ್ಯಕರ್ತೆ ಶ್ರೀಮತಿ ರೇಖಾ, ಅಮೃತ್ ಆರೋಗ್ಯ ಅಭಿಯಾನದ ತಾಲೂಕು ಸಂಯೋಜಕರು ಶ್ರೀಮತಿ ಮಮತಾ ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮುಂಡಾಜೆ: ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ; ಕಿರಿಯಾಡಿ ಭಜನಾ ಮಂಡಳಿ ಸದಸ್ಯರಿಂದ ಶ್ರಮದಾನ

Suddi Udaya

ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣ : ಎಸ್.ಐ.ಟಿಗೆ ಹಸ್ತಾಂತರಿಸುವಂತೆ ಆದೇಶ

Suddi Udaya

ಸುಲ್ಕೇರಿಮೊಗ್ರು ಶಾಲಾಭಿವೃದ್ಧಿ ಸಮಿತಿಯಿಂದ ಅಳದಂಗಡಿ ಗ್ರಾ.ಪಂ. ನ ನೂತನ ಅಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ ಎಸ್. ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಉದ್ಯಮಶೀಲತೆ ಕಾರ್ಯಾಗಾರ

Suddi Udaya
error: Content is protected !!