September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ. ಧ. ಮಂ ಆಂ.ಮಾ.(ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ : “ಯೋಗವು ಮನುಷ್ಯನ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ ಹಾಗೆಯೇ ಪ್ರತಿನಿತ್ಯವೂ ಯೋಗ ಮಾಡುವ ಮೂಲಕ ಅರೋಗ್ಯ ವೃದ್ಧಿಸಬಹುದು” ಎಂದು ಎಸ್. ಡಿ. ಎಮ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ವಿಭಾಗದ ಡಾ. ವಡ್ಡೆ ವೆಂಕಟ ಕಾರ್ತಿಕ್ ಹೇಳಿದರು.

ಇವರು ಶ್ರೀ. ಧ. ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಜೂ 21 ರಂದು ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಯೋಗದ ಮಹತ್ವ ತಿಳಿಸುವುದರ ಜೊತೆಗೆ ಯೋಗ ತರಬೇತಿ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಸ್ವಾಗತಿಸಿ, ಶಿಕ್ಷಕಿ ಸವಿತಾ ವೇದ ಪ್ರಕಾಶ್ ಕಾರ್ಯಕ್ರಮ ನಿರೂಪಣೆ ಮತ್ತು ವಂದಿಸಿದರು.

Related posts

ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಗುರುವಾಯನಕೆರೆ: ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ 3 ರ್‍ಯಾಂಕ್‌ಗಳು

Suddi Udaya

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಅರಸಿನಮಕ್ಕಿ: ದರ್ಬೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಚಿತ್ಪಾವನಿ ಭಾಷೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya
error: Content is protected !!