ಜಿನಮಂದಿರಗಳ ಸ್ಥಳ ಹಾಗೂ ಅಭಿವೃದ್ಧಿಗೆ ಸಚಿವ ಡಿ. ಸುಧಾಕರ್ ರವರಿಗೆ ಮನವಿ

Suddi Udaya

ಬೆಳ್ತಂಗಡಿ : ಸಚಿವರಾದ ಡಿ. ಸುಧಾಕರ್ ರವರನ್ನು ಬೆಂಗಳೂರಿನ ಸಚಿವರ ಕಛೇರಿಯಲ್ಲಿ ಸನ್ಮಾನಿಸಿ, ಜಿನಮಂದಿರಗಳ ಸ್ಥಳ ಹಾಗೂ ಅಭಿವೃದ್ಧಿಗೆ ಸಂಬಂಧಪಟ್ಟ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಡಾ . ಕೆ ಜಯಕೀರ್ತಿ ಜೈನ್ ಧರ್ಮಸ್ಥಳ, ಭರತ್ ಜೈನ್ ಉಜಿರೆ, ರತ್ನರಾಜ್ ಪೆರಂದರ್ಬೈಲ್ ಉಪಸ್ಥಿತರಿದ್ದರು.

Leave a Comment

error: Content is protected !!