30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಶಾಲಾ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನೆ

ನಿಡ್ಲೆ :ಸರ್ಕಾರಿ ಪ್ರೌಢಶಾಲೆ ನಿಡ್ಲೆ ಇಲ್ಲಿ ಶಾಲಾ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಸದಸ್ಯ ಜಗದೀಶ್ ರವರು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಆನಂದ ವೆಲ್ ನೆಸ್ ಅಂಡ್ ರೆಸಾರ್ಟ್ ಇದರ ವೈದ್ಯಾಧಿಕಾರಿಗಳಾದ ಯೋಗ ಗುರುಗಳೂ ಆದ ಶ್ರೀಶ ರವರು ಶುಭ ಕೋರಿದರು.

ಮುಖ್ಯ ಶಿಕ್ಷಕರಾದ ಶಾಂತ ಶೆಟ್ಟಿ ಇವರು ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಶಾಲಾ ನಾಯಕನಾಗಿ ಹತ್ತನೇ ತರಗತಿಯ ಸಂದೀಪ್ ಮತ್ತು ಉಪನಾಯಕನಾಗಿ 9ನೇ ತರಗತಿಯ ಧನುಷ್ ಇವರು ಮತದಾನದಲ್ಲಿ ವಿಜೇತರಾಗಿದ್ದರು. ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.

Related posts

ಬೆಂಗಳೂರಿನಲ್ಲಿ ಗುರುವಾಯನಕೆರೆ ಜ್ಯೋತಿಷಿ ಬಿ.ಕೆ. ಸುಬಾಷ್ ಚಂದ್ರ ಜೈನ್ ರವರ “ಶ್ರೀ ಸ್ವಸ್ತಿಕ ಜ್ಯೋತಿಷ್ಯಾಲಯ” ಶಾಖೆ ಶುಭಾರಂಭ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಯಲ್ಲಿ ವಾರ್ಷಿಕ ಮೂಡಪ್ಪ ಸೇವೆ ಸಂಪನ್ನ

Suddi Udaya

ಸರಕಾರಿ ಅರಣ್ಯ ಭೂಮಿಯನ್ನು ಅತಿ ಕ್ರಮಿಸಿ ಕೃಷಿ ಮಾಡಿದ ಪ್ರಕರಣ : ಹೈಕೋರ್ಟ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯಿಂದ ತೆರವು

Suddi Udaya

ಕಕ್ಕಿಂಜೆ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಜ.12: ಬಳಂಜ ಬದಿನಡೆಯಲ್ಲಿ ಅಯ್ಯಪ್ಪ ಪೂಜೆ, ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya
error: Content is protected !!