23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಎಸ್.ಡಿ.ಪಿ.ಐ ಸಂಸ್ಥಾಪನ ದಿನಾಚರಣೆ

ಬೆಳ್ತಂಗಡಿ: ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ 15 ನೇ ಸಂಸ್ಥಾಪನ ದಿನಾಚರಣೆಯನ್ನು ಪಕ್ಷದ ಧ್ವಜಾರೋಹಣ ಮಾಡುವ ಮೂಲಕ ಅಲ್ ಬುಖಾರಿ ಮಸೀದಿ ಕುಂಟಿನಿ ಇದರ ಅಧ್ಯಕ್ಷರಾದ ಇಸ್ಮಾಯಿಲ್ ಸನಾರವರು ನೆರವೇರಿಸಿದರು.

ಉಜಿರೆ ಗ್ರಾಮ ಸಮಿತಿ ನಾಯಕರಾದ ಮಹಮ್ಮದ್ ಅಲಿ ಸಂದೇಶ ಮಾತುಗಳನ್ನಾಡಿದರು. ಗ್ರಾಮ ಸಮಿತಿ ಕಾರ್ಯದರ್ಶಿಗಳಾದ ಅರೀಫ್ ಕುಂಟಿನಿ, ಗ್ರಾಮ ಪಂಚಾಯತ್ ಸದಸ್ಯರಾದ ಸಮಾ ಅಲಿ, ಮರಿಯಮ್ಮ ,ಸಲೀಂ ಕುಂಟಿನಿ, ಉದ್ಯಮಿಗಳಾದ ಕಲಂದರ್ ಗೋವಾ, ಹಕೀಂ ಗೋವಾ, ಲತೀಫ್ ಕಲ್ಲೆ, ಬೂತ್ ಅಧ್ಯಕ್ಷರಾದ ರವೂಫ್ ಕುಂಟಿನಿ, ಸಹಲ್ ಉಪಸ್ಥಿತರಿದ್ದರು.

Related posts

ವಿಷ ಪದಾರ್ಥ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಭಾರತೀಯ ಸೇನೆಗೆ ಶಕ್ತಿ ತುಂಬಲು ಪ್ರಾರ್ಥನೆ

Suddi Udaya

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬಂದಾರು: ಬುದ್ಧ ಗುರುಪೂರ್ಣಿಮೆಯ ಪ್ರಯುಕ್ತ ಹಣ್ಣಿನ ಗಿಡ ನೆಟ್ಟು ಸಂಭ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಕಬ್ ಬುಲ್ ಬುಲ್, ರೇಂಜರ್ ರೋವರ್, ಮಕ್ಕಳಿಗೆ ದೇಶ ಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ರೆಖ್ಯ : ಪರಕಳದಲ್ಲಿ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya
error: Content is protected !!