September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಎಸ್.ಡಿ.ಪಿ.ಐ ಸಂಸ್ಥಾಪನ ದಿನಾಚರಣೆ

ಬೆಳ್ತಂಗಡಿ: ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ 15 ನೇ ಸಂಸ್ಥಾಪನ ದಿನಾಚರಣೆಯನ್ನು ಪಕ್ಷದ ಧ್ವಜಾರೋಹಣ ಮಾಡುವ ಮೂಲಕ ಅಲ್ ಬುಖಾರಿ ಮಸೀದಿ ಕುಂಟಿನಿ ಇದರ ಅಧ್ಯಕ್ಷರಾದ ಇಸ್ಮಾಯಿಲ್ ಸನಾರವರು ನೆರವೇರಿಸಿದರು.

ಉಜಿರೆ ಗ್ರಾಮ ಸಮಿತಿ ನಾಯಕರಾದ ಮಹಮ್ಮದ್ ಅಲಿ ಸಂದೇಶ ಮಾತುಗಳನ್ನಾಡಿದರು. ಗ್ರಾಮ ಸಮಿತಿ ಕಾರ್ಯದರ್ಶಿಗಳಾದ ಅರೀಫ್ ಕುಂಟಿನಿ, ಗ್ರಾಮ ಪಂಚಾಯತ್ ಸದಸ್ಯರಾದ ಸಮಾ ಅಲಿ, ಮರಿಯಮ್ಮ ,ಸಲೀಂ ಕುಂಟಿನಿ, ಉದ್ಯಮಿಗಳಾದ ಕಲಂದರ್ ಗೋವಾ, ಹಕೀಂ ಗೋವಾ, ಲತೀಫ್ ಕಲ್ಲೆ, ಬೂತ್ ಅಧ್ಯಕ್ಷರಾದ ರವೂಫ್ ಕುಂಟಿನಿ, ಸಹಲ್ ಉಪಸ್ಥಿತರಿದ್ದರು.

Related posts

ಜು.24 ರಂದು ಬೆಳ್ತಂಗಡಿ ರಾಜಕೇಸರಿ ಸಂಘಟನೆ ವತಿಯಿಂದ ಆಟಿ ಅಮಾವಾಸ್ಯೆ ಆಚರಣೆ : ಪತ್ರಿಕಾಗೋಷ್ಠಿ

Suddi Udaya

ಬೆಳ್ತಂಗಡಿ: ಅಯೋಧ್ಯೆ ಬಾಲರಾಮ ಮೂರ್ತಿ ಕೆತ್ತನೆ ಕೆಲಸದಲ್ಲಿ ಭಾಗಿಯಾದ ಶಿಲ್ಪಿ ಜಯಚಂದ್ರ ನಾಳ

Suddi Udaya

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಿಂದ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕ ತೆರವು

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ : ಹರೀಶ್ ಪೂಂಜ

Suddi Udaya
error: Content is protected !!