23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುಲ್ಕೇರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಸುಲ್ಕೇರಿ : ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಶಾಲೆಯಲ್ಲಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶ್ರೀರಾಮ ಶಾಲೆಯ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜುಪೂಜಾರಿ ವಹಿಸಿಕೊಂಡು ಯೋಗ ದಿನಾಚರಣೆ ಮಹತ್ವ , ನಮ್ಮ ಜೀವನದಲ್ಲಿ ಯೋಗವನ್ನು ಯಾಕೆ ಅಳವಡಿಸಿಕೊಳ್ಳಬೇಕು , ಯೋಗ ದಿನದ ಮಹತ್ವ, ಯೋಗದಿಂದ ನಮಗಾಗುವ ಪ್ರಯೋಜನ ಯೋಗ ಯಾಕೆ ಬೇಕು ಎಂದು ಮಾದವ ಕಾರಂತ, ನಿವೃತ್ತ ಶಿಕ್ಷಕರು ಕುಟುಂಬ ಪ್ರಭೋಧನದ ಜಿಲ್ಲಾ ಸಂಯೋಜಕರು ಬೌದ್ಧಿಕ್ ನೀಡಿದರು.

ಕಾರ್ಯಕ್ರಮವನ್ನು ಶಿಲ್ಪಾ ಮಾತಾಜಿ ನಿರೂಪಿಸಿ, ಸ್ವಾಗತಿಸಿದರು ಯಶೋಧ ಮಾತಾಜಿ ಧನ್ಯವಾದವಿತ್ತರು ಮತ್ತು ವಿದ್ಯಾರ್ಥಿಗಳಿಂದ ಯೋಗಾಸನವನ್ನು ಮಾಡಿಸಲಾಯಿತು.

Related posts

ನಡ್ತಿಕಲ್ಲು: ಆಧಾರ್ ನೋಂದಣಿ-ತಿದ್ದುಪಡಿ ಶಿಬಿರದ ಉದ್ಘಾಟನೆ

Suddi Udaya

ಬೆಳ್ತಂಗಡಿ ಪ.ಪಂ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಮಾ.30-ಎ.2: ಪಿಲ್ಯ ಬರಯ-ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಬಂದಾರು ಗ್ರಾಮ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ರಾಷ್ಟ್ರಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಕ್ರೀಡಾ ಸಂಘದ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya

ಇಂದಬೆಟ್ಟು: ಶತಾಯುಷಿ ಮತದಾರ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ ರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!