26.1 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಶಾಲಾ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನೆ

ನಿಡ್ಲೆ :ಸರ್ಕಾರಿ ಪ್ರೌಢಶಾಲೆ ನಿಡ್ಲೆ ಇಲ್ಲಿ ಶಾಲಾ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಸದಸ್ಯ ಜಗದೀಶ್ ರವರು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಆನಂದ ವೆಲ್ ನೆಸ್ ಅಂಡ್ ರೆಸಾರ್ಟ್ ಇದರ ವೈದ್ಯಾಧಿಕಾರಿಗಳಾದ ಯೋಗ ಗುರುಗಳೂ ಆದ ಶ್ರೀಶ ರವರು ಶುಭ ಕೋರಿದರು.

ಮುಖ್ಯ ಶಿಕ್ಷಕರಾದ ಶಾಂತ ಶೆಟ್ಟಿ ಇವರು ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಶಾಲಾ ನಾಯಕನಾಗಿ ಹತ್ತನೇ ತರಗತಿಯ ಸಂದೀಪ್ ಮತ್ತು ಉಪನಾಯಕನಾಗಿ 9ನೇ ತರಗತಿಯ ಧನುಷ್ ಇವರು ಮತದಾನದಲ್ಲಿ ವಿಜೇತರಾಗಿದ್ದರು. ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.

Related posts

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಕಲ್ಮಂಜ ಸ್ಕಂದ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ನಗರದ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ಕಾಯಕಲ್ಪ ನೀಡಿ, ಕಾಮಗಾರಿಯ ಸಂಪೂರ್ಣ ಪ್ರಯೋಜನ ನಗರದ ಜನರಿಗೆ ತ್ವರಿತವಾಗಿ ದೊರೆಯುವಂತೆ ಒತ್ತಾಯಿಸಿ ಪ್ರತಾಪ್ ಸಿಂಹ ನಾಯಕ್‌ ರಿಂದ ಸಚಿವ ಭೈರತಿ ಸುರೇಶ್ ರವರಿಗೆ ಮನವಿ

Suddi Udaya

ಲೋಕಸಭಾ ಚುನಾವಣೆ-2024 ರ ಹಿನ್ನೆಲೆಯಲ್ಲಿ ಯುವ ಮತದಾರರೊಂದಿಗೆ ಸಂವಾದ

Suddi Udaya

ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!