27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುಲ್ಕೇರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಸುಲ್ಕೇರಿ : ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಶಾಲೆಯಲ್ಲಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶ್ರೀರಾಮ ಶಾಲೆಯ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜುಪೂಜಾರಿ ವಹಿಸಿಕೊಂಡು ಯೋಗ ದಿನಾಚರಣೆ ಮಹತ್ವ , ನಮ್ಮ ಜೀವನದಲ್ಲಿ ಯೋಗವನ್ನು ಯಾಕೆ ಅಳವಡಿಸಿಕೊಳ್ಳಬೇಕು , ಯೋಗ ದಿನದ ಮಹತ್ವ, ಯೋಗದಿಂದ ನಮಗಾಗುವ ಪ್ರಯೋಜನ ಯೋಗ ಯಾಕೆ ಬೇಕು ಎಂದು ಮಾದವ ಕಾರಂತ, ನಿವೃತ್ತ ಶಿಕ್ಷಕರು ಕುಟುಂಬ ಪ್ರಭೋಧನದ ಜಿಲ್ಲಾ ಸಂಯೋಜಕರು ಬೌದ್ಧಿಕ್ ನೀಡಿದರು.

ಕಾರ್ಯಕ್ರಮವನ್ನು ಶಿಲ್ಪಾ ಮಾತಾಜಿ ನಿರೂಪಿಸಿ, ಸ್ವಾಗತಿಸಿದರು ಯಶೋಧ ಮಾತಾಜಿ ಧನ್ಯವಾದವಿತ್ತರು ಮತ್ತು ವಿದ್ಯಾರ್ಥಿಗಳಿಂದ ಯೋಗಾಸನವನ್ನು ಮಾಡಿಸಲಾಯಿತು.

Related posts

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ಯೂಟ್ಯೂಬ್ ಚಾನಲ್ ನ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರ ನಿಂದಿಸಿದ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ ಮೇಲೆ ಕೇಸು

Suddi Udaya

ಮುಂಡಾಜೆ: ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya

ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ದಿ| ಉದಯಕುಮಾರ್ ಸ್ಮರಣಾರ್ಥ “ಸೂರ್ಯೋದಯ” ಕೃತಿ ಬಿಡುಗಡೆ

Suddi Udaya

ವೇಣೂರು: ಕೃಷಿಕ ಕೆ. ಹಸನಬ್ಬ ನಿಧನ

Suddi Udaya
error: Content is protected !!