ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುಲ್ಕೇರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಸುಲ್ಕೇರಿ : ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಶಾಲೆಯಲ್ಲಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶ್ರೀರಾಮ ಶಾಲೆಯ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜುಪೂಜಾರಿ ವಹಿಸಿಕೊಂಡು ಯೋಗ ದಿನಾಚರಣೆ ಮಹತ್ವ , ನಮ್ಮ ಜೀವನದಲ್ಲಿ ಯೋಗವನ್ನು ಯಾಕೆ ಅಳವಡಿಸಿಕೊಳ್ಳಬೇಕು , ಯೋಗ ದಿನದ ಮಹತ್ವ, ಯೋಗದಿಂದ ನಮಗಾಗುವ ಪ್ರಯೋಜನ ಯೋಗ ಯಾಕೆ ಬೇಕು ಎಂದು ಮಾದವ ಕಾರಂತ, ನಿವೃತ್ತ ಶಿಕ್ಷಕರು ಕುಟುಂಬ ಪ್ರಭೋಧನದ ಜಿಲ್ಲಾ ಸಂಯೋಜಕರು ಬೌದ್ಧಿಕ್ ನೀಡಿದರು.

ಕಾರ್ಯಕ್ರಮವನ್ನು ಶಿಲ್ಪಾ ಮಾತಾಜಿ ನಿರೂಪಿಸಿ, ಸ್ವಾಗತಿಸಿದರು ಯಶೋಧ ಮಾತಾಜಿ ಧನ್ಯವಾದವಿತ್ತರು ಮತ್ತು ವಿದ್ಯಾರ್ಥಿಗಳಿಂದ ಯೋಗಾಸನವನ್ನು ಮಾಡಿಸಲಾಯಿತು.

Related posts

ಧರ್ಮಸ್ಥಳದಲ್ಲಿ ಇತಿಹಾಸ ಸೃಷ್ಟಿ: ರಂಗಭೂಮಿಯಲ್ಲಿ ಮೊದಲ ಬಾರಿಗೆ ಏಐ ರೋಬೋಟ್ ‘ಶೃತಿ’ ಅಭಿನಯ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ : ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕಿನ ‘ಸಿ’ ಪ್ರವರ್ಗದ 16 ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

ಮುಂಡಾಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಹೊಟೇಲ್ ಗೆ ಬಂದು ಕುಟುಂಬ ಸದಸ್ಯರಿಗೆ ಹಲ್ಲೆ: ಐದು ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!