25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುಲ್ಕೇರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಸುಲ್ಕೇರಿ : ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಶಾಲೆಯಲ್ಲಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶ್ರೀರಾಮ ಶಾಲೆಯ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜುಪೂಜಾರಿ ವಹಿಸಿಕೊಂಡು ಯೋಗ ದಿನಾಚರಣೆ ಮಹತ್ವ , ನಮ್ಮ ಜೀವನದಲ್ಲಿ ಯೋಗವನ್ನು ಯಾಕೆ ಅಳವಡಿಸಿಕೊಳ್ಳಬೇಕು , ಯೋಗ ದಿನದ ಮಹತ್ವ, ಯೋಗದಿಂದ ನಮಗಾಗುವ ಪ್ರಯೋಜನ ಯೋಗ ಯಾಕೆ ಬೇಕು ಎಂದು ಮಾದವ ಕಾರಂತ, ನಿವೃತ್ತ ಶಿಕ್ಷಕರು ಕುಟುಂಬ ಪ್ರಭೋಧನದ ಜಿಲ್ಲಾ ಸಂಯೋಜಕರು ಬೌದ್ಧಿಕ್ ನೀಡಿದರು.

ಕಾರ್ಯಕ್ರಮವನ್ನು ಶಿಲ್ಪಾ ಮಾತಾಜಿ ನಿರೂಪಿಸಿ, ಸ್ವಾಗತಿಸಿದರು ಯಶೋಧ ಮಾತಾಜಿ ಧನ್ಯವಾದವಿತ್ತರು ಮತ್ತು ವಿದ್ಯಾರ್ಥಿಗಳಿಂದ ಯೋಗಾಸನವನ್ನು ಮಾಡಿಸಲಾಯಿತು.

Related posts

ಅನಾರು: ಕೆಳಗಿನ ಕೊಪ್ಪ ನಿವಾಸಿ ಈರಮ್ಮ ನಿಧನ

Suddi Udaya

ಕಳೆಂಜ: ಪಲ್ಲದಂಗಡಿ, ಕಾಂತ್ರೇಲು ಹಾಗೂ ಹತ್ಯಡ್ಕದ ಮುದ್ದಿಗೆ, ಕುಂಟಾಲಪಳಿಕೆ ಕೆಎಸ್ ಆರ್ ಟಿಸಿ ಬಸ್ಸು ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ ಮುದ್ದಿಗೆಯ ಗ್ರಾಮಸ್ಥರು

Suddi Udaya

ಗೇರುಕಟ್ಟೆ ನಿವೃತ್ತ ಯೋಧ ವಿಕ್ರಮಗೆ ಅದ್ದೂರಿ ಸ್ವಾಗತ

Suddi Udaya

ಉಜಿರೆ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ತಾಲೂಕು ದಸರಾ ಕ್ರೀಡಾಕೂಟ: ಭಾರತ ಕ್ರೀಡೆಯಲ್ಲೂ ಬಲಿಷ್ಠ ರಾಷ್ಟ್ರವಾಗಿ ಮೂಡಿ ಬರುತ್ತಿದೆ: ಡಾ. ಸತೀಶ್ಚಂದ್ರ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ” ಸಂಸ್ಕೃತ ಅಂತರಾಧ್ಯಯನ ವೃತ್ತಮ್ ” ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ “ನಮ್ಮೂರ ದೇವರು” ಭಕ್ತಿಗೀತೆ ಲೋಕಾರ್ಪಣೆ

Suddi Udaya
error: Content is protected !!