25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುಲ್ಕೇರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಸುಲ್ಕೇರಿ : ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಶಾಲೆಯಲ್ಲಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶ್ರೀರಾಮ ಶಾಲೆಯ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜುಪೂಜಾರಿ ವಹಿಸಿಕೊಂಡು ಯೋಗ ದಿನಾಚರಣೆ ಮಹತ್ವ , ನಮ್ಮ ಜೀವನದಲ್ಲಿ ಯೋಗವನ್ನು ಯಾಕೆ ಅಳವಡಿಸಿಕೊಳ್ಳಬೇಕು , ಯೋಗ ದಿನದ ಮಹತ್ವ, ಯೋಗದಿಂದ ನಮಗಾಗುವ ಪ್ರಯೋಜನ ಯೋಗ ಯಾಕೆ ಬೇಕು ಎಂದು ಮಾದವ ಕಾರಂತ, ನಿವೃತ್ತ ಶಿಕ್ಷಕರು ಕುಟುಂಬ ಪ್ರಭೋಧನದ ಜಿಲ್ಲಾ ಸಂಯೋಜಕರು ಬೌದ್ಧಿಕ್ ನೀಡಿದರು.

ಕಾರ್ಯಕ್ರಮವನ್ನು ಶಿಲ್ಪಾ ಮಾತಾಜಿ ನಿರೂಪಿಸಿ, ಸ್ವಾಗತಿಸಿದರು ಯಶೋಧ ಮಾತಾಜಿ ಧನ್ಯವಾದವಿತ್ತರು ಮತ್ತು ವಿದ್ಯಾರ್ಥಿಗಳಿಂದ ಯೋಗಾಸನವನ್ನು ಮಾಡಿಸಲಾಯಿತು.

Related posts

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ತಡೆ

Suddi Udaya

ಪುದುವೆಟ್ಟು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಉಜಿರೆ: ಎಸ್‌.ಡಿ.ಎಂ. ಐಟಿ ಉಪನ್ಯಾಸಕರಿಗೆ ಪಿ.ಹೆಚ್.ಡಿ ಪದವಿ

Suddi Udaya

ಉಜಿರೆಯ ಶ್ರೀ ಧ. ಮಂ. ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್. ಡಿ. ಪದವಿ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಮಿತ್ತಬಾಗಿಲು ಜನಾರ್ದನ ಗೌಡ ರವರಿಗೆವೀಲ್ ಚೆಯರ್ ಹಸ್ತಾಂತರ

Suddi Udaya

ಗಾಳಿ-ಮಳೆ: ಬೃಹತ್ ಮರ ಉರುಳಿ ಬಿದ್ದು, ಅಡಕೆ ಗಿಡಗಳು ಧರಾಶಾಹಿ

Suddi Udaya
error: Content is protected !!