24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ತಾಲೂಕು ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ಎಲ್ಲಾ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಮಾಡಲು ಹಾಗೂ ಹೊಸ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ವಿಕಲಚೇತನ ಮೇಲ್ವಿಚಾರಕರು (MRW ) ರವರಾದ ಜೋನ್ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ನಡೆಸಲಾಯಿತು.

ಶಿಬಿರವನ್ನು ಅರ್ಥಪೂರ್ಣವಾಗಿ ನಡೆಸಲು ತಾಲೂಕಿನ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರಾದ ವಿಪುಲ್ ಗ್ರಾಮ ಪಂಚಾಯತ್ ಉಜಿರೆ, ಚಿರಂಜೀವಿ ಗ್ರಾಮ ಪಂಚಾಯತ್ ಕಣಿಯೂರು, ರಾಧಿಕಾ ಗ್ರಾಮ ಪಂಚಾಯತ್ ಇಳoತಿಲ, ಕೀರ್ತನ್ ಗ್ರಾಮ ಪಂಚಾಯತ್ ಕೊಯ್ಯುರು, ಹರೀಶ್ ಗ್ರಾಮ ಪಂಚಾಯತ್ ಶಿರ್ಲಾಲು, ಶಮೀಮ ಭಾನು ಗ್ರಾಮ ಪಂಚಾಯತ್ ಪುದುವೆಟ್ಟು ,ಮಾನಸ ಗ್ರಾಮ ಪಂಚಾಯತ್ ಕಳಿಯ, ರಂಜಿತ್ ಗ್ರಾಮ ಪಂಚಾಯತ್ ಶಿಬಾಜೆ, ವಿಮಲ, ಗ್ರಾಮ ಪಂಚಾಯತ್ ಕಳೆಂಜ ಪೌಝಿಯಾ, ನಗರ ಪಂಚಾಯತ್ ಬೆಳ್ತಂಗಡಿ ಇವರೆಲ್ಲಾರ ಸಹಕಾರದೊಂದಿಗೆ, ಜಿಲ್ಲಾ ವೈದ್ಯಕೀಯ ಮಂಡಳಿಯ ವೈದ್ಯರು ಹಾಗೂ ಸಿಬ್ಬಂದಿ ವರ್ಗ ಇದ್ದುಕೊಂಡು ಅನೇಕ ಬುದ್ಧಿಮಾಂದ್ಯ ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಸರ್ಕಾರ ಸೌಲಭ್ಯವನ್ನು ಪಡೆದುಕೊಳ್ಳಲು ಸಹಕಾರ ಮಾಡಲಾಯಿತು.

Related posts

ಮಾ.10: ಶಿರ್ಲಾಲು ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya

ಸುರ್ಯ ಆಟೋ ಚಾಲಕರ ಮತ್ತು ಮಾಲಕರ ಸಂಘದಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಬಗ್ಗೆ ಆರೋಪ, ಅಪಪ್ರಚಾರ ಮಾಡಿದ ಹಿನ್ನೆಲೆ: ಸುದ್ದಿ ಬಿಡುಗಡೆ ಪತ್ರಿಕೆಯ ಇಬ್ಬರ ಸದಸ್ಯತನ ಅಮಾನತು

Suddi Udaya

ಅನನ್ಯ ಪೈ, ಗೇರುಕಟ್ಟೆ ಹುಟ್ಟುಹಬ್ಬ

Suddi Udaya

ತಣ್ಣೀರುಪಂತ ವಲಯದ ತೆಕ್ಕಾರು ಕಾರ್ಯಕ್ಷೇತ್ರದ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಆಪರೇಷನ್ ಸಿಂದೂರ: ಪರಪ್ಪು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya
error: Content is protected !!