32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ತಾಲೂಕು ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ಎಲ್ಲಾ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಮಾಡಲು ಹಾಗೂ ಹೊಸ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ವಿಕಲಚೇತನ ಮೇಲ್ವಿಚಾರಕರು (MRW ) ರವರಾದ ಜೋನ್ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ನಡೆಸಲಾಯಿತು.

ಶಿಬಿರವನ್ನು ಅರ್ಥಪೂರ್ಣವಾಗಿ ನಡೆಸಲು ತಾಲೂಕಿನ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರಾದ ವಿಪುಲ್ ಗ್ರಾಮ ಪಂಚಾಯತ್ ಉಜಿರೆ, ಚಿರಂಜೀವಿ ಗ್ರಾಮ ಪಂಚಾಯತ್ ಕಣಿಯೂರು, ರಾಧಿಕಾ ಗ್ರಾಮ ಪಂಚಾಯತ್ ಇಳoತಿಲ, ಕೀರ್ತನ್ ಗ್ರಾಮ ಪಂಚಾಯತ್ ಕೊಯ್ಯುರು, ಹರೀಶ್ ಗ್ರಾಮ ಪಂಚಾಯತ್ ಶಿರ್ಲಾಲು, ಶಮೀಮ ಭಾನು ಗ್ರಾಮ ಪಂಚಾಯತ್ ಪುದುವೆಟ್ಟು ,ಮಾನಸ ಗ್ರಾಮ ಪಂಚಾಯತ್ ಕಳಿಯ, ರಂಜಿತ್ ಗ್ರಾಮ ಪಂಚಾಯತ್ ಶಿಬಾಜೆ, ವಿಮಲ, ಗ್ರಾಮ ಪಂಚಾಯತ್ ಕಳೆಂಜ ಪೌಝಿಯಾ, ನಗರ ಪಂಚಾಯತ್ ಬೆಳ್ತಂಗಡಿ ಇವರೆಲ್ಲಾರ ಸಹಕಾರದೊಂದಿಗೆ, ಜಿಲ್ಲಾ ವೈದ್ಯಕೀಯ ಮಂಡಳಿಯ ವೈದ್ಯರು ಹಾಗೂ ಸಿಬ್ಬಂದಿ ವರ್ಗ ಇದ್ದುಕೊಂಡು ಅನೇಕ ಬುದ್ಧಿಮಾಂದ್ಯ ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಸರ್ಕಾರ ಸೌಲಭ್ಯವನ್ನು ಪಡೆದುಕೊಳ್ಳಲು ಸಹಕಾರ ಮಾಡಲಾಯಿತು.

Related posts

ಬೆಳ್ತಂಗಡಿ ಕುಂಬಾರರ ಸೇವಾ ಸಂಘದಿಂದ ರಾಜೀವ್ ಬಿ.ಎಚ್ ರವರಿಗೆ “ಕಲಾರತ್ನ” ಪ್ರಶಸ್ತಿ

Suddi Udaya

ವೇಣೂರು ಗೋಳಿದಡ್ಕ ನಿವಾಸಿ ಮಂಜಪ್ಪ ದೇವಾಡಿಗ ನಿಧನ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಸೆಬಾಸ್ಟಿಯನ್ ಪಿ.ಟಿ. ಕಳೆಂಜ ನೇಮಕ

Suddi Udaya

ನ.13: ದೀಪಾವಳಿ ಹಬ್ಬದ ಪ್ರಯುಕ್ತ ಕುಸಲ್ದ ಜವನೆರ್ ಬದ್ಯಾರು – ಶಿರ್ಲಾಲು ಇದರ ವತಿಯಿಂದ 5ನೇ ವರ್ಷದ ‘ಕೆಸರ್ ಡೊಂಜಿ ಕುಸಲ್ದ ಗೊಬ್ಬು’ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಕ್ಕಳ ಗ್ರಾಮ ಸಭೆ

Suddi Udaya

ಕುಕ್ಕೇಡಿ: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!