37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ನಂದಿಬೆಟ್ಟ ಬಳಿ ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ: ಹುಟ್ಟುಹಬ್ಬದ ದಿನದಂದೆ ಓಡೀಲುವಿನ ಯುವಕ ದೀಕ್ಷಿತ್ ಬಲಿ

ಗರ್ಡಾಡಿ : ಬೆಳ್ತಂಗಡಿ- ಮೂಡಬಿದ್ರೆ ಹೆದ್ದಾರಿ ನಂದಿಬೆಟ್ಟ ಸಮೀಪ ಸರಕಾರಿ ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತಕ್ಕೆ ಯುವಕನೋರ್ವ ಬಲಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಬೈಕ್ ಸವಾರ ಓಡೀಲು ನಿವಾಸಿ ದೀಕ್ಷಿತ್ ಎಂದು ತಿಳಿದು ಬಂದಿದೆ.

ಇಂದು ದೀಕ್ಷೀತ್ ಅವರ ಹುಟ್ಟು ಹಬ್ಬವಾಗಿದ್ದರಿಂದ ಬೆಳಿಗ್ಗೆ ಬೇಗ ವೇಣೂರು ದೇವಸ್ಥಾನಕ್ಕೆ ತೆರಳಿ ದೇವರಿಗೆ ಪೂಜೆ ಸಲ್ಲಿಸಿ ಹಿಂದೆ ಬರುವಾಗ ಈ ದುರ್ಘಟನೆ ಸಂಭವಿಸಿದೆ. ವೇಣೂರು ಪೋಲಿಸರು ಸ್ಥಳಕ್ಕೆ ಆಗಮಿಸಿ ಕೇಸು ದಾಖಲಿಸಿಕೊಂಡಿದ್ದಾರೆ

Related posts

ಬಾರ್ಯ ಪ್ಯಾಕ್ಸ್ ಅಧ್ಯಕ್ಷರಾಗಿ ಸೇಸಪ್ಪ ಸಾಲಿಯಾನ್, ಉಪಾಧ್ಯಕ್ಷರಾಗಿ ಮೋಹನ್ ಗೌಡ ಅಜಿರ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ

Suddi Udaya

ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾ.ಪಂ. ವ್ಯಾಪ್ತಿಯ ಅಭಿಮಾನಿಗಳಿಂದ ಶಾಸಕ ಹರೀಶ್ ಪೂoಜರವರ ಹುಟ್ಟುಹಬ್ಬ ಆಚರಣೆ

Suddi Udaya

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ

Suddi Udaya

ವೇಣೂರು: ನೇಮಕ್ಕು ನಿಧನ

Suddi Udaya

ನಾಳೆಯೂ(ಜು.26) ಶಾಲೆ, ಕಾಲೇಜುಗಳಿಗೆ ರಜೆ: ದ.ಕ ಜಿಲ್ಲಾಧಿಕಾರಿ ಘೋಷಣೆ

Suddi Udaya
error: Content is protected !!