23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕರಾಯ: ಹೆರಿಗೆಯ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು

ಕರಾಯ ನಿವಾಸಿ ಭವ್ಯರವರು ಹೆರಿಗೆಯ ಸಂದರ್ಭ ತೀವ್ರ ರಕ್ತಸ್ರಾವದಿಂದ ನಿಧನರಾದ ಘಟನೆ ಜೂ.20 ರಂದು ನಡೆದಿದೆ.

ಭವ್ಯರವರಿಗೆ ನಿನ್ನೆ ಹೆರಿಗೆ ನೋವು ಕಾಣಿಸಿದ್ದು ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ತೀವ್ರ ರಕ್ತಸ್ರಾವದಿಂದ ಹೆಚ್ಚಿನ ಚಿಕಿತ್ಸೆಗಾಗಿ ತಕ್ಷಣ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಗಂಡು ಮಗುವಿಗೆ ಜನ್ಮ ನೀಡಿ ನಂತರ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ.

ಮೃತರು ಪತಿ, ಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿ ಉದಿತ್ ರೈ ತ್ರೋಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಮಾಜಿ ಶಾಸಕ ದಿ. ಕೆ. ವಸಂತ ಬಂಗೇರ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿದ ಶಾಸಕ ಹರೀಶ್‌ ಪೂಂಜ

Suddi Udaya

ಪಟ್ರಮೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವ: ತೋರಣ ಮೂಹೂರ್ತ, ಊರವರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya

ಮರೋಡಿ: ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!