25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಎಸ್‌ಡಿಪಿಐ ಸಂಸ್ಥಾಪನಾ ದಿನ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ

ಬೆಳ್ತಂಗಡಿ: ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಜೂ.21 ರಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮವು ಪಕ್ಷದ ಕಛೇರಿ ಬೆಳ್ತಂಗಡಿಯಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ನವಾಝ್ ಕಟ್ಟೆ ವಹಿಸಿದ್ದರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಕಾರ್ಯದರ್ಶಿಗಳಾದ ಅಲ್ಫೋನ್ಸ್ ಫ್ರಾಂಕೋ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಧ್ವಜಾರೋಹಣವನ್ನು ಗೈದು ಸಂದೇಶ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಕ್ಷೇತ್ರ ಕಾರ್ಯದರ್ಶಿ ನಿಜಾಮ್ ಗೇರುಕಟ್ಟೆ, ಜೊತೆ ಕಾರ್ಯದರ್ಶಿಗಳಾದ ಸಾದಿಕ್ ಲಾಯಿಲ, ಅಶ್ರಫ್ ಕಟ್ಟೆ, ಕೋಶಾಧಿಕಾರಿ ಸ್ವಾಲಿ ಮದ್ದಡ್ಕ, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್‌ ಸಯನ್ಸ್‌ ಉಪನ್ಯಾಸಕಿ ಸುಚೇತಾರವರಿಗೆ ಪಿ.ಎಚ್.ಡಿ ಪದವಿ

Suddi Udaya

ಮರೋಡಿಯಲ್ಲಿ ಶ್ರೀಗುರುಪೂಜೆ ಸಂಭ್ರಮ, ಸಾಧಕರಿಗೆ ಸನ್ಮಾನ

Suddi Udaya

ಉರುವಾಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ವಿವಿಧ ಸಮಿತಿಯ ವತಿಯಿಂದ ಸತ್ಯನಾರಾಯಣ ಪೂಜೆ ಹಾಗೂ ಏಕಾಹ ಭಜನಾ ಮಹೋತ್ಸವ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

Suddi Udaya

ಕೊಕ್ಕಡ: ರಿಕ್ಷಾ ಚಾಲಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!