April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ. ಧ. ಗ್ರಾ. ಯೋ. ವತಿಯಿಂದ ಮುಂಗಾರು ಯಾಂತ್ರಿಕ್ರತ ಭತ್ತ ಬೇಸಾಯ ಕ್ಕೆ ಚಾಲನೆ

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕಿನಲ್ಲಿ ಮುಂಗಾರು ಯಾಂತ್ರಿಕ್ರತ ಭತ್ತ ಬೇಸಾಯಕ್ಕೆ ಅಳದಂಗಡಿ ತಿಮ್ಮಣ್ಣರಸರಾದ ಡಾ| ಪದ್ಮ ಪ್ರಸಾದ್ ಅಜಿಲರು ಅರಸರು ಯವರು ಯಾಂತ್ರಿಕ್ರತ ಭತ್ತ ಬೇಸಾಯಕ್ಕೆ ಚಾಲನೆ ನೀಡಿ ಭತ್ತವು ನಮ್ಮ ರಾಜ್ಯದ ಅತೀ ಪ್ರಮುಖವಾದ ಹಾಗೂ ಹೆಚ್ಚು ಬೇಡಿಕೆ ಇರುವ ಆಹಾರ ಬೆಳೆಯಾಗಿದೆ ಭತ್ತ ಕೃಷಿಯಲ್ಲಿ ಯಂತ್ರಶ್ರೀ ಮಾದರಿಯಲ್ಲಿ ಭತ್ತ ಕೃಷಿ ಮಾಡಿದರೆ ಕಡಿಮೆ ಸಮಯದಲ್ಲಿ ನಾಟಿ ಮುಗಿಯುವುದು ಕಡಿಮೆ ಬಿತ್ತನೆ ಬೀಜದಿಂದ ಕಡಿಮೆ ಸಮಯದಲ್ಲಿ ಸಸಿ ಮಾಡಿ ತಯಾರಿ ಮಾಡಬಹುದು ಒOದು ಎಕ್ರೆ ಗೆ 70 ಸಸಿ ಮಾಡಬೇಕಾಗತ್ತೆ ಎಲ್ಲಾ ರೈತರು ಯಾಂತ್ರಿಕ್ರತ ವಾಗಿ ಕೃಷಿ ಮಾಡಬೇಕು ಎಂದು ಕಾರ್ಯಕ್ರಮಕ್ಕೆ ಶುಭ ನುಡಿದರು.


ಕಾರ್ಯಕ್ರಮದಲ್ಲಿ ಯಂತ್ರ ಶ್ರೀ ಯೋಜನಾಧಿಕಾರಿಯಾದ ಜಯಾನಂದ್ ಗುರುವಾಯನಕೆರೆ ಯೋಜನಾಧಿಕಾರಿಗಳಾದ ದಯಾನಂದ್ ಬೆಳ್ತಂಗಡಿ ಪ್ರಬಂಧಕರು ಸಚಿನ್ ಕುಮಾರ ನಾರಾವಿ ಮೆನೇಜರ್ ಸಚಿನ್, ,ಕೃಷಿ ಮೇಲ್ವಿಚಾರಕರು ಕೃಷ್ಣ ಗೌಡ, ಮೇಲ್ವಿಚಾರಕರು ಸುಮಂಗಲ ಹಾಗೂ ಸಂಸ್ಥೆಯ ಮೆಕ್ಯಾನಿಕಲ್ ಉಲ್ಲಾಸ್ ಕುಮಾರ ಯಂತ್ರ ಚಾಲಕರು ಜಗದೀಶ್, ವೇಣುಚಂದ್ರ, ಯಂತ್ರಶ್ರೀ ಯೋಧ ಪ್ರಶಾಂತ್ ಸೇವಾಪ್ರತಿನಿಧಿ, ಹೇಮಲತಾ ವಿಪತ್ತು ಮಾಸ್ಟರ್ ಶ್ರೀಕಾಂತ್ ಒಕ್ಕೂಟದ ಅಧ್ಯಕ್ಷರು ಮಂಜುನಾಥ್ ಆಚಾರ್ಯ ಭಜನಾ ಮಂಡಳಿ ಅಧ್ಯಕ್ಷರು ಗಣೇಶ್ ದೇವಾಡಿಗ ಸ್ಥಳೀಯ ರೈತರು ಊರಿನ ನಾಗರಿಕರು ಉಪಸ್ಥಿತರಿದ್ದರು.

Related posts

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ಸೋಣಂದೂರು-ಪಣಕಜೆಯ ಬಿಜೆಪಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಭೇಟಿ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜೋತ್ಸವ: ಸರ್ವೇಶ್ವರೀ ದೇವಿಯ ಪೂಜೆಯಲ್ಲಿ ನೂರಾರು ಮಹಿಳಾ ವೃತಧಾರಿಗಳು ಭಾಗಿ, ಸಾಧಕರಿಗೆ ಸನ್ಮಾನ,

Suddi Udaya

ಕಳೆಂಜ: ಮಣಿಗೇರಿ, ಕುಲಾಡಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ಅಂತಿಮ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ ಶಾಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ತಂಡದಿಂದ ಕಮ್ಮಟ – ಬೀದಿ ನಾಟಕ ಪ್ರದರ್ಶನ

Suddi Udaya
error: Content is protected !!