30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ. ಧ. ಗ್ರಾ. ಯೋ. ವತಿಯಿಂದ ಮುಂಗಾರು ಯಾಂತ್ರಿಕ್ರತ ಭತ್ತ ಬೇಸಾಯ ಕ್ಕೆ ಚಾಲನೆ

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕಿನಲ್ಲಿ ಮುಂಗಾರು ಯಾಂತ್ರಿಕ್ರತ ಭತ್ತ ಬೇಸಾಯಕ್ಕೆ ಅಳದಂಗಡಿ ತಿಮ್ಮಣ್ಣರಸರಾದ ಡಾ| ಪದ್ಮ ಪ್ರಸಾದ್ ಅಜಿಲರು ಅರಸರು ಯವರು ಯಾಂತ್ರಿಕ್ರತ ಭತ್ತ ಬೇಸಾಯಕ್ಕೆ ಚಾಲನೆ ನೀಡಿ ಭತ್ತವು ನಮ್ಮ ರಾಜ್ಯದ ಅತೀ ಪ್ರಮುಖವಾದ ಹಾಗೂ ಹೆಚ್ಚು ಬೇಡಿಕೆ ಇರುವ ಆಹಾರ ಬೆಳೆಯಾಗಿದೆ ಭತ್ತ ಕೃಷಿಯಲ್ಲಿ ಯಂತ್ರಶ್ರೀ ಮಾದರಿಯಲ್ಲಿ ಭತ್ತ ಕೃಷಿ ಮಾಡಿದರೆ ಕಡಿಮೆ ಸಮಯದಲ್ಲಿ ನಾಟಿ ಮುಗಿಯುವುದು ಕಡಿಮೆ ಬಿತ್ತನೆ ಬೀಜದಿಂದ ಕಡಿಮೆ ಸಮಯದಲ್ಲಿ ಸಸಿ ಮಾಡಿ ತಯಾರಿ ಮಾಡಬಹುದು ಒOದು ಎಕ್ರೆ ಗೆ 70 ಸಸಿ ಮಾಡಬೇಕಾಗತ್ತೆ ಎಲ್ಲಾ ರೈತರು ಯಾಂತ್ರಿಕ್ರತ ವಾಗಿ ಕೃಷಿ ಮಾಡಬೇಕು ಎಂದು ಕಾರ್ಯಕ್ರಮಕ್ಕೆ ಶುಭ ನುಡಿದರು.


ಕಾರ್ಯಕ್ರಮದಲ್ಲಿ ಯಂತ್ರ ಶ್ರೀ ಯೋಜನಾಧಿಕಾರಿಯಾದ ಜಯಾನಂದ್ ಗುರುವಾಯನಕೆರೆ ಯೋಜನಾಧಿಕಾರಿಗಳಾದ ದಯಾನಂದ್ ಬೆಳ್ತಂಗಡಿ ಪ್ರಬಂಧಕರು ಸಚಿನ್ ಕುಮಾರ ನಾರಾವಿ ಮೆನೇಜರ್ ಸಚಿನ್, ,ಕೃಷಿ ಮೇಲ್ವಿಚಾರಕರು ಕೃಷ್ಣ ಗೌಡ, ಮೇಲ್ವಿಚಾರಕರು ಸುಮಂಗಲ ಹಾಗೂ ಸಂಸ್ಥೆಯ ಮೆಕ್ಯಾನಿಕಲ್ ಉಲ್ಲಾಸ್ ಕುಮಾರ ಯಂತ್ರ ಚಾಲಕರು ಜಗದೀಶ್, ವೇಣುಚಂದ್ರ, ಯಂತ್ರಶ್ರೀ ಯೋಧ ಪ್ರಶಾಂತ್ ಸೇವಾಪ್ರತಿನಿಧಿ, ಹೇಮಲತಾ ವಿಪತ್ತು ಮಾಸ್ಟರ್ ಶ್ರೀಕಾಂತ್ ಒಕ್ಕೂಟದ ಅಧ್ಯಕ್ಷರು ಮಂಜುನಾಥ್ ಆಚಾರ್ಯ ಭಜನಾ ಮಂಡಳಿ ಅಧ್ಯಕ್ಷರು ಗಣೇಶ್ ದೇವಾಡಿಗ ಸ್ಥಳೀಯ ರೈತರು ಊರಿನ ನಾಗರಿಕರು ಉಪಸ್ಥಿತರಿದ್ದರು.

Related posts

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಶಿಬಾಜೆ ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ತೆಕ್ಕಾರು: ಬಾಜಾರು ಓಂ ರಾಮ್ ಫ್ರೆಂಡ್ಸ್ ಆಶ್ರಯದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಆರಂಭ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುರಕ್ಷಾ ಚೆಕ್ ವಿತರಣೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya
error: Content is protected !!