23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ. ಧ. ಗ್ರಾ. ಯೋ. ವತಿಯಿಂದ ಮುಂಗಾರು ಯಾಂತ್ರಿಕ್ರತ ಭತ್ತ ಬೇಸಾಯ ಕ್ಕೆ ಚಾಲನೆ

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕಿನಲ್ಲಿ ಮುಂಗಾರು ಯಾಂತ್ರಿಕ್ರತ ಭತ್ತ ಬೇಸಾಯಕ್ಕೆ ಅಳದಂಗಡಿ ತಿಮ್ಮಣ್ಣರಸರಾದ ಡಾ| ಪದ್ಮ ಪ್ರಸಾದ್ ಅಜಿಲರು ಅರಸರು ಯವರು ಯಾಂತ್ರಿಕ್ರತ ಭತ್ತ ಬೇಸಾಯಕ್ಕೆ ಚಾಲನೆ ನೀಡಿ ಭತ್ತವು ನಮ್ಮ ರಾಜ್ಯದ ಅತೀ ಪ್ರಮುಖವಾದ ಹಾಗೂ ಹೆಚ್ಚು ಬೇಡಿಕೆ ಇರುವ ಆಹಾರ ಬೆಳೆಯಾಗಿದೆ ಭತ್ತ ಕೃಷಿಯಲ್ಲಿ ಯಂತ್ರಶ್ರೀ ಮಾದರಿಯಲ್ಲಿ ಭತ್ತ ಕೃಷಿ ಮಾಡಿದರೆ ಕಡಿಮೆ ಸಮಯದಲ್ಲಿ ನಾಟಿ ಮುಗಿಯುವುದು ಕಡಿಮೆ ಬಿತ್ತನೆ ಬೀಜದಿಂದ ಕಡಿಮೆ ಸಮಯದಲ್ಲಿ ಸಸಿ ಮಾಡಿ ತಯಾರಿ ಮಾಡಬಹುದು ಒOದು ಎಕ್ರೆ ಗೆ 70 ಸಸಿ ಮಾಡಬೇಕಾಗತ್ತೆ ಎಲ್ಲಾ ರೈತರು ಯಾಂತ್ರಿಕ್ರತ ವಾಗಿ ಕೃಷಿ ಮಾಡಬೇಕು ಎಂದು ಕಾರ್ಯಕ್ರಮಕ್ಕೆ ಶುಭ ನುಡಿದರು.


ಕಾರ್ಯಕ್ರಮದಲ್ಲಿ ಯಂತ್ರ ಶ್ರೀ ಯೋಜನಾಧಿಕಾರಿಯಾದ ಜಯಾನಂದ್ ಗುರುವಾಯನಕೆರೆ ಯೋಜನಾಧಿಕಾರಿಗಳಾದ ದಯಾನಂದ್ ಬೆಳ್ತಂಗಡಿ ಪ್ರಬಂಧಕರು ಸಚಿನ್ ಕುಮಾರ ನಾರಾವಿ ಮೆನೇಜರ್ ಸಚಿನ್, ,ಕೃಷಿ ಮೇಲ್ವಿಚಾರಕರು ಕೃಷ್ಣ ಗೌಡ, ಮೇಲ್ವಿಚಾರಕರು ಸುಮಂಗಲ ಹಾಗೂ ಸಂಸ್ಥೆಯ ಮೆಕ್ಯಾನಿಕಲ್ ಉಲ್ಲಾಸ್ ಕುಮಾರ ಯಂತ್ರ ಚಾಲಕರು ಜಗದೀಶ್, ವೇಣುಚಂದ್ರ, ಯಂತ್ರಶ್ರೀ ಯೋಧ ಪ್ರಶಾಂತ್ ಸೇವಾಪ್ರತಿನಿಧಿ, ಹೇಮಲತಾ ವಿಪತ್ತು ಮಾಸ್ಟರ್ ಶ್ರೀಕಾಂತ್ ಒಕ್ಕೂಟದ ಅಧ್ಯಕ್ಷರು ಮಂಜುನಾಥ್ ಆಚಾರ್ಯ ಭಜನಾ ಮಂಡಳಿ ಅಧ್ಯಕ್ಷರು ಗಣೇಶ್ ದೇವಾಡಿಗ ಸ್ಥಳೀಯ ರೈತರು ಊರಿನ ನಾಗರಿಕರು ಉಪಸ್ಥಿತರಿದ್ದರು.

Related posts

ಯುವ ಸಂಸತ್ತು ಸ್ಪರ್ಧೆ: ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ನ್ಯಾಯತರ್ಪು : ಪಾಂಡಿಬೆಟ್ಟು ಎಂಬಲ್ಲಿ ಮೂವರಿಗೆ ಹೆಜ್ಜೇನು ಕಡಿತ

Suddi Udaya

ಮಾ.28: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಧರ್ಮಸ್ಥಳದ ಅಶೋಕನಗರ ಅಭಿವೃದ್ಧಿಗಾಗಿ ರೂ.2.41 ಕೋಟಿ ಅನುದಾನದ ಕಾಮಗಾರಿಗೆ ಶಂಕು ಸ್ಥಾಪನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಉಪಾಧ್ಯಕ್ಷ, ಯುವ ಉದ್ಯಮಿ ಶೀತಲ್ ಜೈನ್ ರವರಿಗೆ ಉದ್ಯಮ ರತ್ನ ಪ್ರಶಸ್ತಿ: ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ರವರಿಗೆ ಶೈನಿಂಗ್ ಸೂಪರ್ ಸ್ಟಾರ್ ಪ್ರೆಸಿಡೆಂಟ್ ಪ್ರಶಸ್ತಿ

Suddi Udaya

ನಡ್ವಾಲ್ ಸಿರಿ ಜಾತ್ರೋತ್ಸವ ಪ್ರಯುಕ್ತ ಶ್ರೀ ಕ್ಷೇ. ಧ.ಗ್ರಾ. ಯೋಜನೆ ಗುರಿಪಳ್ಳ ಒಕ್ಕೂಟದ ವತಿಯಿಂದ ಶ್ರಮದಾನ ಕಾರ್ಯ

Suddi Udaya
error: Content is protected !!