22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ. ಧ. ಗ್ರಾ. ಯೋ. ವತಿಯಿಂದ ಮುಂಗಾರು ಯಾಂತ್ರಿಕ್ರತ ಭತ್ತ ಬೇಸಾಯ ಕ್ಕೆ ಚಾಲನೆ

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕಿನಲ್ಲಿ ಮುಂಗಾರು ಯಾಂತ್ರಿಕ್ರತ ಭತ್ತ ಬೇಸಾಯಕ್ಕೆ ಅಳದಂಗಡಿ ತಿಮ್ಮಣ್ಣರಸರಾದ ಡಾ| ಪದ್ಮ ಪ್ರಸಾದ್ ಅಜಿಲರು ಅರಸರು ಯವರು ಯಾಂತ್ರಿಕ್ರತ ಭತ್ತ ಬೇಸಾಯಕ್ಕೆ ಚಾಲನೆ ನೀಡಿ ಭತ್ತವು ನಮ್ಮ ರಾಜ್ಯದ ಅತೀ ಪ್ರಮುಖವಾದ ಹಾಗೂ ಹೆಚ್ಚು ಬೇಡಿಕೆ ಇರುವ ಆಹಾರ ಬೆಳೆಯಾಗಿದೆ ಭತ್ತ ಕೃಷಿಯಲ್ಲಿ ಯಂತ್ರಶ್ರೀ ಮಾದರಿಯಲ್ಲಿ ಭತ್ತ ಕೃಷಿ ಮಾಡಿದರೆ ಕಡಿಮೆ ಸಮಯದಲ್ಲಿ ನಾಟಿ ಮುಗಿಯುವುದು ಕಡಿಮೆ ಬಿತ್ತನೆ ಬೀಜದಿಂದ ಕಡಿಮೆ ಸಮಯದಲ್ಲಿ ಸಸಿ ಮಾಡಿ ತಯಾರಿ ಮಾಡಬಹುದು ಒOದು ಎಕ್ರೆ ಗೆ 70 ಸಸಿ ಮಾಡಬೇಕಾಗತ್ತೆ ಎಲ್ಲಾ ರೈತರು ಯಾಂತ್ರಿಕ್ರತ ವಾಗಿ ಕೃಷಿ ಮಾಡಬೇಕು ಎಂದು ಕಾರ್ಯಕ್ರಮಕ್ಕೆ ಶುಭ ನುಡಿದರು.


ಕಾರ್ಯಕ್ರಮದಲ್ಲಿ ಯಂತ್ರ ಶ್ರೀ ಯೋಜನಾಧಿಕಾರಿಯಾದ ಜಯಾನಂದ್ ಗುರುವಾಯನಕೆರೆ ಯೋಜನಾಧಿಕಾರಿಗಳಾದ ದಯಾನಂದ್ ಬೆಳ್ತಂಗಡಿ ಪ್ರಬಂಧಕರು ಸಚಿನ್ ಕುಮಾರ ನಾರಾವಿ ಮೆನೇಜರ್ ಸಚಿನ್, ,ಕೃಷಿ ಮೇಲ್ವಿಚಾರಕರು ಕೃಷ್ಣ ಗೌಡ, ಮೇಲ್ವಿಚಾರಕರು ಸುಮಂಗಲ ಹಾಗೂ ಸಂಸ್ಥೆಯ ಮೆಕ್ಯಾನಿಕಲ್ ಉಲ್ಲಾಸ್ ಕುಮಾರ ಯಂತ್ರ ಚಾಲಕರು ಜಗದೀಶ್, ವೇಣುಚಂದ್ರ, ಯಂತ್ರಶ್ರೀ ಯೋಧ ಪ್ರಶಾಂತ್ ಸೇವಾಪ್ರತಿನಿಧಿ, ಹೇಮಲತಾ ವಿಪತ್ತು ಮಾಸ್ಟರ್ ಶ್ರೀಕಾಂತ್ ಒಕ್ಕೂಟದ ಅಧ್ಯಕ್ಷರು ಮಂಜುನಾಥ್ ಆಚಾರ್ಯ ಭಜನಾ ಮಂಡಳಿ ಅಧ್ಯಕ್ಷರು ಗಣೇಶ್ ದೇವಾಡಿಗ ಸ್ಥಳೀಯ ರೈತರು ಊರಿನ ನಾಗರಿಕರು ಉಪಸ್ಥಿತರಿದ್ದರು.

Related posts

ಅಳದಂಗಡಿ: ಸೈಂಟ್ ಪೀಟರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ತಾಲೂಕಿನಲ್ಲಿ ಗುಡುಗು ಸಹಿತ ಗಾಳಿ ಮಳೆ ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

Suddi Udaya

ಬೆಳ್ತಂಗಡಿ ಪಿ.ಎಂ. ಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗ್ರಾಮ ಸಮಿತಿ ರೈತ ಸದಸ್ಯರ ಪ್ರಶಿಕ್ಷಣ ವರ್ಗ

Suddi Udaya

ಮುಂಡಾಜೆ: ವಿಶೇಷ ಚೇತನ ವಾರ್ಷಿಕ ದಿನಾಚರಣೆ ಅಂಗವಾಗಿ ಗ್ರಾಮೀಣ ಪುನರ್ವಸತಿ ಕಾರ್ಯ ವಿಭಾಗದ ವತಿಯಿಂದ ಸಮನ್ವಯ ಗ್ರಾಮ ಸಭೆ ಹಾಗೂ ವಿಕಲ ಚೇತನರಿಗೆ ಮಾಹಿತಿ ಕಾರ್ಯಾಗಾರ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಗುರುವಾಯನಕೆರೆ ಅರಮಲೆಬೆಟ್ಟ ಶ್ರೀ ಕ್ಷೇತ್ರದ ವತಿಯಿಂದ ಅಭಿನಂದನೆ

Suddi Udaya
error: Content is protected !!