September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ. ಧ. ಗ್ರಾ. ಯೋ. ವತಿಯಿಂದ ಮುಂಗಾರು ಯಾಂತ್ರಿಕ್ರತ ಭತ್ತ ಬೇಸಾಯ ಕ್ಕೆ ಚಾಲನೆ

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕಿನಲ್ಲಿ ಮುಂಗಾರು ಯಾಂತ್ರಿಕ್ರತ ಭತ್ತ ಬೇಸಾಯಕ್ಕೆ ಅಳದಂಗಡಿ ತಿಮ್ಮಣ್ಣರಸರಾದ ಡಾ| ಪದ್ಮ ಪ್ರಸಾದ್ ಅಜಿಲರು ಅರಸರು ಯವರು ಯಾಂತ್ರಿಕ್ರತ ಭತ್ತ ಬೇಸಾಯಕ್ಕೆ ಚಾಲನೆ ನೀಡಿ ಭತ್ತವು ನಮ್ಮ ರಾಜ್ಯದ ಅತೀ ಪ್ರಮುಖವಾದ ಹಾಗೂ ಹೆಚ್ಚು ಬೇಡಿಕೆ ಇರುವ ಆಹಾರ ಬೆಳೆಯಾಗಿದೆ ಭತ್ತ ಕೃಷಿಯಲ್ಲಿ ಯಂತ್ರಶ್ರೀ ಮಾದರಿಯಲ್ಲಿ ಭತ್ತ ಕೃಷಿ ಮಾಡಿದರೆ ಕಡಿಮೆ ಸಮಯದಲ್ಲಿ ನಾಟಿ ಮುಗಿಯುವುದು ಕಡಿಮೆ ಬಿತ್ತನೆ ಬೀಜದಿಂದ ಕಡಿಮೆ ಸಮಯದಲ್ಲಿ ಸಸಿ ಮಾಡಿ ತಯಾರಿ ಮಾಡಬಹುದು ಒOದು ಎಕ್ರೆ ಗೆ 70 ಸಸಿ ಮಾಡಬೇಕಾಗತ್ತೆ ಎಲ್ಲಾ ರೈತರು ಯಾಂತ್ರಿಕ್ರತ ವಾಗಿ ಕೃಷಿ ಮಾಡಬೇಕು ಎಂದು ಕಾರ್ಯಕ್ರಮಕ್ಕೆ ಶುಭ ನುಡಿದರು.


ಕಾರ್ಯಕ್ರಮದಲ್ಲಿ ಯಂತ್ರ ಶ್ರೀ ಯೋಜನಾಧಿಕಾರಿಯಾದ ಜಯಾನಂದ್ ಗುರುವಾಯನಕೆರೆ ಯೋಜನಾಧಿಕಾರಿಗಳಾದ ದಯಾನಂದ್ ಬೆಳ್ತಂಗಡಿ ಪ್ರಬಂಧಕರು ಸಚಿನ್ ಕುಮಾರ ನಾರಾವಿ ಮೆನೇಜರ್ ಸಚಿನ್, ,ಕೃಷಿ ಮೇಲ್ವಿಚಾರಕರು ಕೃಷ್ಣ ಗೌಡ, ಮೇಲ್ವಿಚಾರಕರು ಸುಮಂಗಲ ಹಾಗೂ ಸಂಸ್ಥೆಯ ಮೆಕ್ಯಾನಿಕಲ್ ಉಲ್ಲಾಸ್ ಕುಮಾರ ಯಂತ್ರ ಚಾಲಕರು ಜಗದೀಶ್, ವೇಣುಚಂದ್ರ, ಯಂತ್ರಶ್ರೀ ಯೋಧ ಪ್ರಶಾಂತ್ ಸೇವಾಪ್ರತಿನಿಧಿ, ಹೇಮಲತಾ ವಿಪತ್ತು ಮಾಸ್ಟರ್ ಶ್ರೀಕಾಂತ್ ಒಕ್ಕೂಟದ ಅಧ್ಯಕ್ಷರು ಮಂಜುನಾಥ್ ಆಚಾರ್ಯ ಭಜನಾ ಮಂಡಳಿ ಅಧ್ಯಕ್ಷರು ಗಣೇಶ್ ದೇವಾಡಿಗ ಸ್ಥಳೀಯ ರೈತರು ಊರಿನ ನಾಗರಿಕರು ಉಪಸ್ಥಿತರಿದ್ದರು.

Related posts

ಕಲ್ಮಂಜ: ನೂತನವಾಗಿ ಸ್ಥಾಪನೆಯಾದ ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ: ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಮೇಶ್ ಗೌಡ ಗಲ್ಲೋಡಿ ಅವಿರೋಧವಾಗಿ ಆಯ್ಕೆ

Suddi Udaya

ಜೂ.14: ಅಳದಂಗಡಿಯಲ್ಲಿ 24ನೇ ವರ್ಷದ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ – ಕಂಪ್ಯೂಟರ್ ವಿತರಣೆ ಮತ್ತು ಆರೋಗ್ಯ ತಪಾಸಣೆ ಶಿಬಿರ

Suddi Udaya

ಅರಸಿನಮಕ್ಕಿ ಮತ್ತೆ ಕಾಡಾನೆ ದಾಳಿ

Suddi Udaya

ಅಳದಂಗಡಿ ಸರಸ್ವತಿ ಭಟ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಜೂ.21: “ಪ್ರಭು ಸ್ವೀಟ್ಸ್” 2ನೇ ಫ್ಯಾಕ್ಟರಿ ಔಟ್‌ಲೆಟ್ ಗುರುವಾಯನಕೆರೆಯಲ್ಲಿ ಶುಭಾರಂಭ

Suddi Udaya
error: Content is protected !!