23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ. ಧ. ಗ್ರಾ. ಯೋ. ವತಿಯಿಂದ ಮುಂಗಾರು ಯಾಂತ್ರಿಕ್ರತ ಭತ್ತ ಬೇಸಾಯ ಕ್ಕೆ ಚಾಲನೆ

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕಿನಲ್ಲಿ ಮುಂಗಾರು ಯಾಂತ್ರಿಕ್ರತ ಭತ್ತ ಬೇಸಾಯಕ್ಕೆ ಅಳದಂಗಡಿ ತಿಮ್ಮಣ್ಣರಸರಾದ ಡಾ| ಪದ್ಮ ಪ್ರಸಾದ್ ಅಜಿಲರು ಅರಸರು ಯವರು ಯಾಂತ್ರಿಕ್ರತ ಭತ್ತ ಬೇಸಾಯಕ್ಕೆ ಚಾಲನೆ ನೀಡಿ ಭತ್ತವು ನಮ್ಮ ರಾಜ್ಯದ ಅತೀ ಪ್ರಮುಖವಾದ ಹಾಗೂ ಹೆಚ್ಚು ಬೇಡಿಕೆ ಇರುವ ಆಹಾರ ಬೆಳೆಯಾಗಿದೆ ಭತ್ತ ಕೃಷಿಯಲ್ಲಿ ಯಂತ್ರಶ್ರೀ ಮಾದರಿಯಲ್ಲಿ ಭತ್ತ ಕೃಷಿ ಮಾಡಿದರೆ ಕಡಿಮೆ ಸಮಯದಲ್ಲಿ ನಾಟಿ ಮುಗಿಯುವುದು ಕಡಿಮೆ ಬಿತ್ತನೆ ಬೀಜದಿಂದ ಕಡಿಮೆ ಸಮಯದಲ್ಲಿ ಸಸಿ ಮಾಡಿ ತಯಾರಿ ಮಾಡಬಹುದು ಒOದು ಎಕ್ರೆ ಗೆ 70 ಸಸಿ ಮಾಡಬೇಕಾಗತ್ತೆ ಎಲ್ಲಾ ರೈತರು ಯಾಂತ್ರಿಕ್ರತ ವಾಗಿ ಕೃಷಿ ಮಾಡಬೇಕು ಎಂದು ಕಾರ್ಯಕ್ರಮಕ್ಕೆ ಶುಭ ನುಡಿದರು.


ಕಾರ್ಯಕ್ರಮದಲ್ಲಿ ಯಂತ್ರ ಶ್ರೀ ಯೋಜನಾಧಿಕಾರಿಯಾದ ಜಯಾನಂದ್ ಗುರುವಾಯನಕೆರೆ ಯೋಜನಾಧಿಕಾರಿಗಳಾದ ದಯಾನಂದ್ ಬೆಳ್ತಂಗಡಿ ಪ್ರಬಂಧಕರು ಸಚಿನ್ ಕುಮಾರ ನಾರಾವಿ ಮೆನೇಜರ್ ಸಚಿನ್, ,ಕೃಷಿ ಮೇಲ್ವಿಚಾರಕರು ಕೃಷ್ಣ ಗೌಡ, ಮೇಲ್ವಿಚಾರಕರು ಸುಮಂಗಲ ಹಾಗೂ ಸಂಸ್ಥೆಯ ಮೆಕ್ಯಾನಿಕಲ್ ಉಲ್ಲಾಸ್ ಕುಮಾರ ಯಂತ್ರ ಚಾಲಕರು ಜಗದೀಶ್, ವೇಣುಚಂದ್ರ, ಯಂತ್ರಶ್ರೀ ಯೋಧ ಪ್ರಶಾಂತ್ ಸೇವಾಪ್ರತಿನಿಧಿ, ಹೇಮಲತಾ ವಿಪತ್ತು ಮಾಸ್ಟರ್ ಶ್ರೀಕಾಂತ್ ಒಕ್ಕೂಟದ ಅಧ್ಯಕ್ಷರು ಮಂಜುನಾಥ್ ಆಚಾರ್ಯ ಭಜನಾ ಮಂಡಳಿ ಅಧ್ಯಕ್ಷರು ಗಣೇಶ್ ದೇವಾಡಿಗ ಸ್ಥಳೀಯ ರೈತರು ಊರಿನ ನಾಗರಿಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆಯಲ್ಲಿ ಜ್ಯೋತಿ ಆರೋಗ್ಯ ಕಾರ್ಡ್ ಬಿಡುಗಡೆ: ಕಳೆದ 19 ವರ್ಷಗಳಿಂದ ಉತ್ತಮ‌ ಸೇವೆಗೆ ಹೆಸರುವಾಸಿಯಾದ ಆಸ್ಪತ್ರೆ

Suddi Udaya

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

Suddi Udaya

ಡಾ. ಯು.ಸಿ. ಪೌಲೋಸ್‌ರವರ ಸೇವೆಗೆ “ಭಾರತದ ಜವಾಬ್ದಾರಿಯುತ ಮತ್ತು ಸಕ್ರಿಯ ನಾಗರಿಕ ಪ್ರಶಸ್ತಿ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಒತ್ತಾಯಿಸಿ ಬೆಳ್ತಂಗಡಿ ಬಿಜೆಪಿ ವತಿಯಿಂದ ಪ್ರತಿಭಟನೆ

Suddi Udaya

ಬಸ್ಸು ಮತ್ತು ಬೈಕ್ ನಡುವೆ ರಸ್ತೆ ಅಪಘಾತ: ಬೈಕ್ ಸವಾರ ಬೆಳ್ತಂಗಡಿ ಹೂವಿನ ವ್ಯಾಪಾರಿ ಶಿವರಾಮ್ ಗಂಭೀರ ಗಾಯ

Suddi Udaya

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

Suddi Udaya
error: Content is protected !!