23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ. ಧ. ಮಂ ಆಂ.ಮಾ.(ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ : “ಯೋಗವು ಮನುಷ್ಯನ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ ಹಾಗೆಯೇ ಪ್ರತಿನಿತ್ಯವೂ ಯೋಗ ಮಾಡುವ ಮೂಲಕ ಅರೋಗ್ಯ ವೃದ್ಧಿಸಬಹುದು” ಎಂದು ಎಸ್. ಡಿ. ಎಮ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ವಿಭಾಗದ ಡಾ. ವಡ್ಡೆ ವೆಂಕಟ ಕಾರ್ತಿಕ್ ಹೇಳಿದರು.

ಇವರು ಶ್ರೀ. ಧ. ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಜೂ 21 ರಂದು ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಯೋಗದ ಮಹತ್ವ ತಿಳಿಸುವುದರ ಜೊತೆಗೆ ಯೋಗ ತರಬೇತಿ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಸ್ವಾಗತಿಸಿ, ಶಿಕ್ಷಕಿ ಸವಿತಾ ವೇದ ಪ್ರಕಾಶ್ ಕಾರ್ಯಕ್ರಮ ನಿರೂಪಣೆ ಮತ್ತು ವಂದಿಸಿದರು.

Related posts

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ

Suddi Udaya

ಎನ್ನೆಸ್ಸೆ ಸ್: ಉಜಿರೆ ಶ್ರೀ ಧ. ಮಂ.ಪ.ಪೂ. ಕಾಲೇಜಿನ ಸುದರ್ಶನ್ ನಾಯಕ್ ಗೆ ಉತ್ತಮ ಪರ್ಫಾರ್ಮರ್ ಪ್ರಶಸ್ತಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಶೇ 81.49 ಮತದಾನ: 2,28,871 ಮತದಾರರಲ್ಲಿ 1,86,506 ಮಂದಿ ಮತ ಚಲಾವಣೆ

Suddi Udaya

ಕರ್ನಾಟಕ ರಾಜ್ಯ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಹಾಗೂ ಮೈಸೂರು ಜಿಲ್ಲಾ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಸ್ಪರ್ಧೆಯಲ್ಲಿ ಎಸ್ ಡಿ ಎಮ್ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳ ಅದ್ಭುತ ಸಾಧನೆ

Suddi Udaya
error: Content is protected !!