22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಿಡ್ಲೆ : ಸ. ಪ್ರೌ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ನಿಡ್ಲೆ : ಸರ್ಕಾರಿ ಪ್ರೌಢಶಾಲೆ ನಿಡ್ಲೆ ಇಲ್ಲಿ ಆನಂದ ವೆಲ್ ನೆಸ್ & ರೆಸಾರ್ಟ್ ಇವರ ಸಹಯೋಗದಲ್ಲಿ ಒಂಬತ್ತನೇ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ಮುಖ್ಯ ಶಿಕ್ಷಕ ರಾಜಗುರು ಹೆಬ್ಬಾರ್ ನಡೆಸಿದರು. ವೈದ್ಯರಾದ ಮತ್ತು ಯೋಗ ಶಿಕ್ಷಕರಾದ ಡಾ. ಶ್ರೀಶ ರವರು ವಿದ್ಯಾರ್ಥಿಗಳಿಂದ ಯೋಗಾಭ್ಯಾಸವನ್ನು ಮಾಡಿಸಿದರು. ಸುಮಾರು 15 ದಿನಗಳ ಯೋಗಭ್ಯಾಸ ತರಬೇತಿಯನ್ನು ವಿದ್ಯಾರ್ಥಿಗಳಿಗೆ ಮಾಡಿಸಿದ್ದರು.


ಗ್ರಾಮ ಪಂಚಾಯತ್ ಸದಸ್ಯರಾದ ಜಗದೀಶ್, ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿಯದ ವಿನುತ, ಆಶಾ ಕಾರ್ಯಕರ್ತೆಯರು, ಶಾಲಾ ಮುಖ್ಯ ಶಿಕ್ಷಕರು ಸಹ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಭತ್ತದ ತಳಿಗಳ ಸಂರಕ್ಷಕ ಬಿ.ಕೆ. ದೇವ ರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ

Suddi Udaya

ಇಂದು (ಆ.28) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಐವನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ- ಬೃಹತ್ ಪ್ರತಿಭಟನೆ

Suddi Udaya

ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದ ರಿಕ್ಷಾ ಮೇಲೆ ಕಾಡುಕೋಣ ದಾಳಿ: ರಿಕ್ಷಾದಲ್ಲಿದ್ದ ಪುತ್ರ ದಿಲ್ಸನ್ ಗೆ ಗಾಯ ತಂದೆ ಡೆನ್ನಿಸ್ ಅಪಾಯದಿಂದ ಪಾರು

Suddi Udaya

ವೇಣೂರು: ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಕೂಟದ ಪೂರ್ವಭಾವಿ ಸಭೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಶಿಲ ಗ್ರಾ.ಪಂ ನಲ್ಲಿ ಪ್ರತಿಭಟನೆ

Suddi Udaya

ಬಳಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!