April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಎಸ್.ಡಿ.ಪಿ.ಐ ಸಂಸ್ಥಾಪನ ದಿನಾಚರಣೆ

ಬೆಳ್ತಂಗಡಿ: ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ 15 ನೇ ಸಂಸ್ಥಾಪನ ದಿನಾಚರಣೆಯನ್ನು ಪಕ್ಷದ ಧ್ವಜಾರೋಹಣ ಮಾಡುವ ಮೂಲಕ ಅಲ್ ಬುಖಾರಿ ಮಸೀದಿ ಕುಂಟಿನಿ ಇದರ ಅಧ್ಯಕ್ಷರಾದ ಇಸ್ಮಾಯಿಲ್ ಸನಾರವರು ನೆರವೇರಿಸಿದರು.

ಉಜಿರೆ ಗ್ರಾಮ ಸಮಿತಿ ನಾಯಕರಾದ ಮಹಮ್ಮದ್ ಅಲಿ ಸಂದೇಶ ಮಾತುಗಳನ್ನಾಡಿದರು. ಗ್ರಾಮ ಸಮಿತಿ ಕಾರ್ಯದರ್ಶಿಗಳಾದ ಅರೀಫ್ ಕುಂಟಿನಿ, ಗ್ರಾಮ ಪಂಚಾಯತ್ ಸದಸ್ಯರಾದ ಸಮಾ ಅಲಿ, ಮರಿಯಮ್ಮ ,ಸಲೀಂ ಕುಂಟಿನಿ, ಉದ್ಯಮಿಗಳಾದ ಕಲಂದರ್ ಗೋವಾ, ಹಕೀಂ ಗೋವಾ, ಲತೀಫ್ ಕಲ್ಲೆ, ಬೂತ್ ಅಧ್ಯಕ್ಷರಾದ ರವೂಫ್ ಕುಂಟಿನಿ, ಸಹಲ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಅಭಿಯಾನ: ಶ್ರೀ ಮಂ. ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ :ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಮುಂಜಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ

Suddi Udaya

ತೆಕ್ಕಾರು: ಬಾಜಾರು ಓಂ ರಾಮ್ ಫ್ರೆಂಡ್ಸ್ ಆಶ್ರಯದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಸಹಕಾರ ಸಂಘಗಳ ಅಧಿಕಾರಕ್ಕೆ ತಡೆ ನೀಡಿದ್ದ ಸರಕಾರದ ಸುತ್ತೋಲೆಗೆ ಹೈಕೋರ್ಟ್ ತಡೆಯಾಜ್ಞೆ

Suddi Udaya

ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆ: ಶಿಹಾನ್ ಅಬ್ದುಲ್ ರೆಹಮಾನ್ ರವರ ನೇತೃತ್ವದ ಉಜಿರೆ ಹಾಗೂ ಬೆಳ್ತಂಗಡಿ ಕರಾಟೆ ತರಬೇತಿ ಕೇಂದ್ರದ ಮಕ್ಕಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!