24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಎಸ್.ಡಿ.ಪಿ.ಐ ಸಂಸ್ಥಾಪನ ದಿನಾಚರಣೆ

ಬೆಳ್ತಂಗಡಿ: ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ 15 ನೇ ಸಂಸ್ಥಾಪನ ದಿನಾಚರಣೆಯನ್ನು ಪಕ್ಷದ ಧ್ವಜಾರೋಹಣ ಮಾಡುವ ಮೂಲಕ ಅಲ್ ಬುಖಾರಿ ಮಸೀದಿ ಕುಂಟಿನಿ ಇದರ ಅಧ್ಯಕ್ಷರಾದ ಇಸ್ಮಾಯಿಲ್ ಸನಾರವರು ನೆರವೇರಿಸಿದರು.

ಉಜಿರೆ ಗ್ರಾಮ ಸಮಿತಿ ನಾಯಕರಾದ ಮಹಮ್ಮದ್ ಅಲಿ ಸಂದೇಶ ಮಾತುಗಳನ್ನಾಡಿದರು. ಗ್ರಾಮ ಸಮಿತಿ ಕಾರ್ಯದರ್ಶಿಗಳಾದ ಅರೀಫ್ ಕುಂಟಿನಿ, ಗ್ರಾಮ ಪಂಚಾಯತ್ ಸದಸ್ಯರಾದ ಸಮಾ ಅಲಿ, ಮರಿಯಮ್ಮ ,ಸಲೀಂ ಕುಂಟಿನಿ, ಉದ್ಯಮಿಗಳಾದ ಕಲಂದರ್ ಗೋವಾ, ಹಕೀಂ ಗೋವಾ, ಲತೀಫ್ ಕಲ್ಲೆ, ಬೂತ್ ಅಧ್ಯಕ್ಷರಾದ ರವೂಫ್ ಕುಂಟಿನಿ, ಸಹಲ್ ಉಪಸ್ಥಿತರಿದ್ದರು.

Related posts

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ತಾಲೂಕು ಕಚೇರಿ ಎದುರು ಪ್ರತಿಭಟನೆ

Suddi Udaya

ಚಾರ್ಮಾಡಿ ಬೂತ್ ಸಂಖ್ಯೆ 21ರಲ್ಲಿ ಕೈ ಕೊಟ್ಟ ಮತ ಯಂತ್ರ

Suddi Udaya

ಬೆಳ್ತಂಗಡಿ: ಬೀದಿ ನಾಯಿಗೆ ಅಪಘಾತ: ಮಾನವೀಯತೆ ಮೆರೆದ ಡಾ. ರವಿಕುಮಾರ್

Suddi Udaya

ಕಡಿರುದ್ಯಾವರ: ಕೆ. ಎನ್. ಭಟ್ ಶಿರಾಡಿಪಾಲ್ ಜನ್ಮ ಶತಮಾನೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!