September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಎಸ್.ಡಿ.ಪಿ.ಐ ಸಂಸ್ಥಾಪನ ದಿನಾಚರಣೆ

ಬೆಳ್ತಂಗಡಿ: ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ 15 ನೇ ಸಂಸ್ಥಾಪನ ದಿನಾಚರಣೆಯನ್ನು ಪಕ್ಷದ ಧ್ವಜಾರೋಹಣ ಮಾಡುವ ಮೂಲಕ ಅಲ್ ಬುಖಾರಿ ಮಸೀದಿ ಕುಂಟಿನಿ ಇದರ ಅಧ್ಯಕ್ಷರಾದ ಇಸ್ಮಾಯಿಲ್ ಸನಾರವರು ನೆರವೇರಿಸಿದರು.

ಉಜಿರೆ ಗ್ರಾಮ ಸಮಿತಿ ನಾಯಕರಾದ ಮಹಮ್ಮದ್ ಅಲಿ ಸಂದೇಶ ಮಾತುಗಳನ್ನಾಡಿದರು. ಗ್ರಾಮ ಸಮಿತಿ ಕಾರ್ಯದರ್ಶಿಗಳಾದ ಅರೀಫ್ ಕುಂಟಿನಿ, ಗ್ರಾಮ ಪಂಚಾಯತ್ ಸದಸ್ಯರಾದ ಸಮಾ ಅಲಿ, ಮರಿಯಮ್ಮ ,ಸಲೀಂ ಕುಂಟಿನಿ, ಉದ್ಯಮಿಗಳಾದ ಕಲಂದರ್ ಗೋವಾ, ಹಕೀಂ ಗೋವಾ, ಲತೀಫ್ ಕಲ್ಲೆ, ಬೂತ್ ಅಧ್ಯಕ್ಷರಾದ ರವೂಫ್ ಕುಂಟಿನಿ, ಸಹಲ್ ಉಪಸ್ಥಿತರಿದ್ದರು.

Related posts

ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ : ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆಗೆ ಹಲವು ಪ್ರಶಸ್ತಿ: ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಜೋಡುಸ್ಥಾನ ರಸ್ತೆಗೆ ಪದ್ಮವಿಭೂಷಣ ಡಾ. ಡಿ ವೀರೇಂದ್ರ ಹೆಗ್ಗಡೆ ರಸ್ತೆ ಎಂದು ನಾಮಕರಣ

Suddi Udaya

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

Suddi Udaya

ಧರ್ಮಸ್ಥಳ: ಉಚಿತ ಫೂಟ್ ಫಲ್ ಥೆರಪಿ ಶಿಬಿರ: ಮಾಹಿತಿ ಕಾರ್ಯಗಾರ

Suddi Udaya

ಧರ್ಮಸ್ಥಳ: ಕು. ಸೌಜನ್ಯ ಮನೆಗೆ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಭೇಟಿ

Suddi Udaya

ಎಲ್. ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ‌ಆಚರಣೆ

Suddi Udaya
error: Content is protected !!