23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಎಸ್.ಡಿ.ಪಿ.ಐ ಸಂಸ್ಥಾಪನ ದಿನಾಚರಣೆ

ಬೆಳ್ತಂಗಡಿ: ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ 15 ನೇ ಸಂಸ್ಥಾಪನ ದಿನಾಚರಣೆಯನ್ನು ಪಕ್ಷದ ಧ್ವಜಾರೋಹಣ ಮಾಡುವ ಮೂಲಕ ಅಲ್ ಬುಖಾರಿ ಮಸೀದಿ ಕುಂಟಿನಿ ಇದರ ಅಧ್ಯಕ್ಷರಾದ ಇಸ್ಮಾಯಿಲ್ ಸನಾರವರು ನೆರವೇರಿಸಿದರು.

ಉಜಿರೆ ಗ್ರಾಮ ಸಮಿತಿ ನಾಯಕರಾದ ಮಹಮ್ಮದ್ ಅಲಿ ಸಂದೇಶ ಮಾತುಗಳನ್ನಾಡಿದರು. ಗ್ರಾಮ ಸಮಿತಿ ಕಾರ್ಯದರ್ಶಿಗಳಾದ ಅರೀಫ್ ಕುಂಟಿನಿ, ಗ್ರಾಮ ಪಂಚಾಯತ್ ಸದಸ್ಯರಾದ ಸಮಾ ಅಲಿ, ಮರಿಯಮ್ಮ ,ಸಲೀಂ ಕುಂಟಿನಿ, ಉದ್ಯಮಿಗಳಾದ ಕಲಂದರ್ ಗೋವಾ, ಹಕೀಂ ಗೋವಾ, ಲತೀಫ್ ಕಲ್ಲೆ, ಬೂತ್ ಅಧ್ಯಕ್ಷರಾದ ರವೂಫ್ ಕುಂಟಿನಿ, ಸಹಲ್ ಉಪಸ್ಥಿತರಿದ್ದರು.

Related posts

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಲೋಕಾರ್ಪಣೆ

Suddi Udaya

ಅಂಡಿಂಜೆ: ನಾರಾವಿ ಮತ್ತು ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಜೆಸಿಐಯ ರಾಷ್ಟ್ರೀಯ ಉಪಾಧ್ಯಕ್ಷರಿಂದ ಬೆಳ್ತಂಗಡಿ ಜೆಸಿಐ ಗೆ ಮನ್ನಣೆ

Suddi Udaya

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya
error: Content is protected !!