April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುಲ್ಕೇರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಸುಲ್ಕೇರಿ : ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಶಾಲೆಯಲ್ಲಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶ್ರೀರಾಮ ಶಾಲೆಯ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜುಪೂಜಾರಿ ವಹಿಸಿಕೊಂಡು ಯೋಗ ದಿನಾಚರಣೆ ಮಹತ್ವ , ನಮ್ಮ ಜೀವನದಲ್ಲಿ ಯೋಗವನ್ನು ಯಾಕೆ ಅಳವಡಿಸಿಕೊಳ್ಳಬೇಕು , ಯೋಗ ದಿನದ ಮಹತ್ವ, ಯೋಗದಿಂದ ನಮಗಾಗುವ ಪ್ರಯೋಜನ ಯೋಗ ಯಾಕೆ ಬೇಕು ಎಂದು ಮಾದವ ಕಾರಂತ, ನಿವೃತ್ತ ಶಿಕ್ಷಕರು ಕುಟುಂಬ ಪ್ರಭೋಧನದ ಜಿಲ್ಲಾ ಸಂಯೋಜಕರು ಬೌದ್ಧಿಕ್ ನೀಡಿದರು.

ಕಾರ್ಯಕ್ರಮವನ್ನು ಶಿಲ್ಪಾ ಮಾತಾಜಿ ನಿರೂಪಿಸಿ, ಸ್ವಾಗತಿಸಿದರು ಯಶೋಧ ಮಾತಾಜಿ ಧನ್ಯವಾದವಿತ್ತರು ಮತ್ತು ವಿದ್ಯಾರ್ಥಿಗಳಿಂದ ಯೋಗಾಸನವನ್ನು ಮಾಡಿಸಲಾಯಿತು.

Related posts

ಇಲಾಖಾಧಿಕಾರಿಗಳ ಗೈರು ಹಾಜರಾತಿಗೆ ಗ್ರಾಮಸ್ಥರು ಅಸಮಾಧಾನ- ಅಳದಂಗಡಿ ಗ್ರಾಮ ಸಭೆ

Suddi Udaya

ವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ

Suddi Udaya

ಚಾರ್ಮಾಡಿ: ರಸ್ತೆ ಬದಿ ಅರಣ್ಯಕ್ಕೆ ಮಗುಚಿ ಬಿದ್ದ ಐಸ್ ಕ್ರೀಂ ಸಾಗಾಟದ ವಾಹನ

Suddi Udaya

ಪದ್ಮುಂಜ ಸರಕಾರಿ ಪ. ಪೂ. ಕಾಲೇಜಿಗೆ ಶೇ. 86.04 ಫಲಿತಾಂಶ

Suddi Udaya

ನಾಟಿ ವೈದ್ಯರಾದ ಬೇಬಿ ಪೂಜಾರಿ ಮತ್ತು ಕರ್ಗಿ ಶೆಟ್ಟಿಯವರಿಗೆ ‘ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ’ ಪ್ರದಾನ

Suddi Udaya

ಜೆಸಿಐ ಬೆಳ್ತಂಗಡಿಯಲ್ಲಿ ಶ್ರಾವಣ ತರಬೇತಿ ಸಪ್ತಾಹದ ಸಮಾರೋಪ ಕಾರ್ಯಕ್ರಮ

Suddi Udaya
error: Content is protected !!