25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುಲ್ಕೇರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಸುಲ್ಕೇರಿ : ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಶಾಲೆಯಲ್ಲಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶ್ರೀರಾಮ ಶಾಲೆಯ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜುಪೂಜಾರಿ ವಹಿಸಿಕೊಂಡು ಯೋಗ ದಿನಾಚರಣೆ ಮಹತ್ವ , ನಮ್ಮ ಜೀವನದಲ್ಲಿ ಯೋಗವನ್ನು ಯಾಕೆ ಅಳವಡಿಸಿಕೊಳ್ಳಬೇಕು , ಯೋಗ ದಿನದ ಮಹತ್ವ, ಯೋಗದಿಂದ ನಮಗಾಗುವ ಪ್ರಯೋಜನ ಯೋಗ ಯಾಕೆ ಬೇಕು ಎಂದು ಮಾದವ ಕಾರಂತ, ನಿವೃತ್ತ ಶಿಕ್ಷಕರು ಕುಟುಂಬ ಪ್ರಭೋಧನದ ಜಿಲ್ಲಾ ಸಂಯೋಜಕರು ಬೌದ್ಧಿಕ್ ನೀಡಿದರು.

ಕಾರ್ಯಕ್ರಮವನ್ನು ಶಿಲ್ಪಾ ಮಾತಾಜಿ ನಿರೂಪಿಸಿ, ಸ್ವಾಗತಿಸಿದರು ಯಶೋಧ ಮಾತಾಜಿ ಧನ್ಯವಾದವಿತ್ತರು ಮತ್ತು ವಿದ್ಯಾರ್ಥಿಗಳಿಂದ ಯೋಗಾಸನವನ್ನು ಮಾಡಿಸಲಾಯಿತು.

Related posts

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಭಂಡಾರಿಗೋಳಿ ಬಸ್ ಸ್ಟಾಂಡ್ ಗೆ ಹೊಸ ಶೀಟು ಅಳವಡಿಕೆ

Suddi Udaya

ಸೆ.8: ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಉದ್ಘಾಟನೆ ಹಾಗೂ ಶೈಕ್ಷಣಿಕ ಸಾಧನೆಗೆ ಸರಕಾರಿ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾಲೂಕಿನ ಕೆಲವೆಡೆ ಉತ್ತಮ ಮಳೆ

Suddi Udaya

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಹಿರಿಯ ಸಹಕಾರಿ ಧುರೀಣ ಮಾಜಿ ಜಿ.ಪಂ. ಉಪಾಧ್ಯಕ್ಷ ನಿರಂಜನ ಬಾವಂತಬೆಟ್ಟು ನಿಧನ

Suddi Udaya

ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ಉಜಿರೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲಾಕ್ಮಿ ಕಂಪನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya
error: Content is protected !!