ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುಲ್ಕೇರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಸುಲ್ಕೇರಿ : ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಶಾಲೆಯಲ್ಲಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶ್ರೀರಾಮ ಶಾಲೆಯ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜುಪೂಜಾರಿ ವಹಿಸಿಕೊಂಡು ಯೋಗ ದಿನಾಚರಣೆ ಮಹತ್ವ , ನಮ್ಮ ಜೀವನದಲ್ಲಿ ಯೋಗವನ್ನು ಯಾಕೆ ಅಳವಡಿಸಿಕೊಳ್ಳಬೇಕು , ಯೋಗ ದಿನದ ಮಹತ್ವ, ಯೋಗದಿಂದ ನಮಗಾಗುವ ಪ್ರಯೋಜನ ಯೋಗ ಯಾಕೆ ಬೇಕು ಎಂದು ಮಾದವ ಕಾರಂತ, ನಿವೃತ್ತ ಶಿಕ್ಷಕರು ಕುಟುಂಬ ಪ್ರಭೋಧನದ ಜಿಲ್ಲಾ ಸಂಯೋಜಕರು ಬೌದ್ಧಿಕ್ ನೀಡಿದರು.

ಕಾರ್ಯಕ್ರಮವನ್ನು ಶಿಲ್ಪಾ ಮಾತಾಜಿ ನಿರೂಪಿಸಿ, ಸ್ವಾಗತಿಸಿದರು ಯಶೋಧ ಮಾತಾಜಿ ಧನ್ಯವಾದವಿತ್ತರು ಮತ್ತು ವಿದ್ಯಾರ್ಥಿಗಳಿಂದ ಯೋಗಾಸನವನ್ನು ಮಾಡಿಸಲಾಯಿತು.

Related posts

ಕೊಡಗು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿಗೆ ವಿಧಾನ ಪರಿಷತ್ತಿನ ಶಾಸಕ ಪ್ರತಾಪ್ ಸಿಂಹ ನಾಯಕ್ ನೇಮಕ

Suddi Udaya

ಗುರುವಾಯನಕೆರೆ: ಶ್ರೀ ಲಕ್ಷ್ಮಿ ಫ್ಯಾನ್ಸಿಯಲ್ಲಿ ಚಪ್ಪಲ್ ಮೇಲೆ 10-50% ಡಿಸ್ಕೌಂಟ್ ಸೇಲ್

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಖರೀದಿಯ ಮೇಲೆ ಶೇ.20 ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಇಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಮಾದರಿ ಮೂಲಕ ಶಾಲಾ ನಾಯಕ ಮತ್ತು ಉಪನಾಯಕ ಚುನಾವಣೆ

Suddi Udaya
error: Content is protected !!