July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುಲ್ಕೇರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಸುಲ್ಕೇರಿ : ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಶಾಲೆಯಲ್ಲಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶ್ರೀರಾಮ ಶಾಲೆಯ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜುಪೂಜಾರಿ ವಹಿಸಿಕೊಂಡು ಯೋಗ ದಿನಾಚರಣೆ ಮಹತ್ವ , ನಮ್ಮ ಜೀವನದಲ್ಲಿ ಯೋಗವನ್ನು ಯಾಕೆ ಅಳವಡಿಸಿಕೊಳ್ಳಬೇಕು , ಯೋಗ ದಿನದ ಮಹತ್ವ, ಯೋಗದಿಂದ ನಮಗಾಗುವ ಪ್ರಯೋಜನ ಯೋಗ ಯಾಕೆ ಬೇಕು ಎಂದು ಮಾದವ ಕಾರಂತ, ನಿವೃತ್ತ ಶಿಕ್ಷಕರು ಕುಟುಂಬ ಪ್ರಭೋಧನದ ಜಿಲ್ಲಾ ಸಂಯೋಜಕರು ಬೌದ್ಧಿಕ್ ನೀಡಿದರು.

ಕಾರ್ಯಕ್ರಮವನ್ನು ಶಿಲ್ಪಾ ಮಾತಾಜಿ ನಿರೂಪಿಸಿ, ಸ್ವಾಗತಿಸಿದರು ಯಶೋಧ ಮಾತಾಜಿ ಧನ್ಯವಾದವಿತ್ತರು ಮತ್ತು ವಿದ್ಯಾರ್ಥಿಗಳಿಂದ ಯೋಗಾಸನವನ್ನು ಮಾಡಿಸಲಾಯಿತು.

Related posts

ಅರುವ ಯಕ್ಷಗಾನ ತರಬೇತಿ ಕೇಂದ್ರದ ಅಧ್ಯಕ್ಷರಾಗಿ ಸದಾಶಿವ ಕರಂಬಾರು

Suddi Udaya

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿ

Suddi Udaya

ಬೆಳ್ತಂಗಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ತಾಲೂಕು ಕಚೇರಿ ಎದುರು ಪ್ರತಿಭಟನೆ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ವಿಜೇತರಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಅಭಿನಂದನೆ

Suddi Udaya

ಮಿತ್ತಬಾಗಿಲು: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಕಳಿಯ: ಕುಳಾಯಿ ಮೇಗಿನ ಮನೆ ಕೃಷಿಕ ಜಗನ್ನಾಥ ಶೆಟ್ಟಿ ನಿಧನ

Suddi Udaya
error: Content is protected !!